ಕರ್ನಾಟಕ: ೬೨೨ ಕೊರೊನಾ ಸೋಂಕು, ೩ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾಕಳೆದ ೨೪ ತಾಸಿನಲ್ಲಿ 622 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,362ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರ 389 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ … Continued

ರಾಜ್ಯದ ೪ ಕಡೆ ಕಿದ್ವಾಯಿ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರ

ಚಿಕ್ಕಬಳ್ಳಾಪುರ: ರಾಜ್ಯದ ನಾಲ್ಕು ಭಾಗಗಳಲ್ಲಿ ಕಿದ್ವಾಯಿ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ರೆಡ್ ಕ್ರಾಸ್ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ಚಿಕ್ಕಬಳ್ಳಾಪುರದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಿದ್ವಾಯಿ ಸಂಸ್ಥೆಯಲ್ಲಿ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. … Continued

ಜಾರಕಿಹೊಳಿ ಸಿಡಿ ಸ್ಫೋಟದ ನಂತರ ಕೋರ್ಟ್‌ ಮೊರೆ ಹೋದ ಆರು ಸಚಿವರು!

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಆಗುತ್ತಿದ್ದಂತೆಯೆ ಆರು ಜನ ಸಚಿವರು ಕೋರ್ಟ್‌ ಮೊರೆ ಹೋಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದ ಆರು ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ತಡೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ಕುರಿತಾಗಿ ಯಾವುದೇ ಅವಹೇಳನಕಾರಿ ವಿಚಾರಗಳನ್ನು ಪ್ರಸಾರ ಮಾಡದಂತೆಯೂ ಮಾಧ್ಯಮಗಳಿಗೆ ನಿರ್ಬಂಧ … Continued

ಕರ್ನಾಟಕದಲ್ಲಿ ೬೫೦ರ ಗಡಿ ದಾಟಿದ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹಳ ದಿನಗಳ ನಂತರ 650 ಗಡಿ ದಾಟಿದೆ.ಒಟ್ಟು ೬೭೭ ಜನರಿಗೆ ಕೊರೊನಾ ಸೋಂಕು ತಗಲಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಐನೂರರ ಹತ್ತಿರ ಬಂದಿದೆ. ಕಳೆದ ಕೆಲ ತಿಂಗಳಿಂದ ಇಳಿಕೆಯಾಗಿದ್ದ ಸೋಂಕು ಪ್ರಕರಣಗಳು ಐದಾರು ದಿನಗಳಿಂದ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ರಾಜ್ಯದಲ್ಲಿ ಕಳೆದ 24 … Continued

ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆ ಮತ್ತೆ 5 ವರ್ಷ ಮುಂದುವರಿಸಿ

ಬೆಂಗಳೂರು: ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆಯನ್ನು ಮತ್ತೆ 5 ವರ್ಷಗಳ ಕಾಲ ಮುಂದುವರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಪ್ರಶ್ನೆ ಕೇಳಿದ ಅವರು, ಜಿಎಸ್‍ಟಿ ಜಾರಿಗೆ ಬರುವ ಮೊದಲು ಕರ್ನಾಟಕದಲ್ಲಿ 36 ಸಾವಿರ ಕೋಟಿರೂ.ಗಳ ತೆರಿಗೆ ಸಂಗ್ರಹವಾಗುತ್ತಿತ್ತು. ಜಿಎಸ್‍ಟಿಯಿಂದ ಪ್ರತಿ ವರ್ಷ ಶೇ.14ರಷ್ಟು ತೆರಿಗೆ … Continued

ಜಾಗತಿಕ ನಾವೀನ್ಯತೆ ಸೂಚ್ಯಂಕ: ೩ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

ಜಾಗತಿಕ ನಾವೀನ್ಯತೆ ಸೂಚ್ಯಂಕದಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮೂರನೇ ಸ್ಥಾನಕ್ಕೆ ಕುಸಿದಿದ್ದು, ‘ಸೂಪರ್ ಸಿಟಿ’ ಎಂಬ ಹೆಗ್ಗಳಿಕೆ ಕಳೆದುಕೊಂಡಿದೆ. ಕೆನಡಾದ ಟೊರೊಂಟೊ ಮೊದಲ ಸ್ಥಾನ ಗಳಿಸಿದೆ. ಕಾರ್ಯತಂತ್ರದ ಸಲಹೆ, ಸಂಶೋಧನೆ ಮತ್ತು ಹೂಡಿಕೆ ಸಲಹಾ ಸಂಸ್ಥೆ ಥೋಲೋನ್ಸ್ ಬಿಡುಗಡೆ ಮಾಡಿರುವ ಜಾಗತಿಕ ನಾವೀನ್ಯತೆ ಸೂಚ್ಯಂಕದ ಪ್ರಕಾರ, ಭಾರತದ ಟೆಕ್ ಕ್ಯಾಪಿಟಲ್ ಎಂದೇ ಗುರುತಿಸಲ್ಪಟ್ಟು ಪ್ರಥಮ ಸ್ಥಾನದಲ್ಲಿದ್ದ … Continued

ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ ಹಿರೇನಾಗವಲ್ಲಿ ಸ್ಫೋಟ ಪ್ರಕರಣ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿ ಬಂಡೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಮತ್ತಿತರ ವಸ್ತು ಸ್ಫೋಟಗೊಂಡು 6 ಮಂದಿ ಮೃತಪಟ್ಟ ಘಟನೆ ವಿಧಾನ ಪರಿಷತ್‍ನಲ್ಲಿ ಗುರುವಾರ ಪ್ರತಿಧ್ವನಿಸಿತು.ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಒಂದು ತಿಂಗಳ ಅವಯಲ್ಲಿ ಎರಡು ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಸ್ಫೋಟ ನಡೆದು ಐವರು ಅಮೂಲ್ಯ ಜೀವ ಕಳೆದುಕೊಂಡರು. ಈ ಬಗ್ಗೆ … Continued

2020-21ನೇ ಸಾಲಿನ ಜನವರಿ ಅಂತ್ಯಕ್ಕೆ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸಂಗ್ರಹಿಸಿದ ಹಣವೆಷ್ಟೆಂದರೆ..

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಅಧಿವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್‍ ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ, … Continued

ಕರ್ನಾಟಕವೂ ಸೇರಿದಂತೆ ೬ ರಾಜ್ಯಗಳ ಕೊರೊನಾ ಸೋಂಕು ಹೆಚ್ಚಳ: ಕೇಂದ್ರ

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಂಜಾಬ್, ಗುಜರಾತ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 14,989 ಕೊರೊನಾ ಸೋಕುಗಳ ವರದಿಯಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ, 7,863 … Continued

ರಾಜ್ಯದಲ್ಲಿ ಹೆಚ್ಚಿದ ೫೨೧ ಜನರಿಗೆ ಕೊರೊನಾ ಸಂಕು, ಐದು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ರವಿವಾರ 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,331ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ರವಿವಾರ 312 ಮಂದಿಗೆ … Continued