ಕರ್ನಾಟಕದಲ್ಲಿ ತಾಪಮಾನ ತೀವ್ರ ಕುಸಿತ ; ಇಂದು ಸಹ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವ್ಯಾಪಕ ಚಳಿ ಬೀಳುತ್ತಿದ್ದು, ಸೋಮವಾರವೂ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ (Karnataka Districts) ಕನಿಷ್ಠ ತಾಪಮಾನ ಒಂದಂಕಿಗೆ ಇಳಿದಿದ್ದು, ಬೀದರಿನಲ್ಲಿ ದಾಖಲೆಯ ಮಟ್ಟದ ಚಳಿ ದಾಖಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗಿನ ಸಮಯದಲ್ಲಿ ಮಂಜು ಮತ್ತು ಶೀತಗಾಳಿ ಸಾಮಾನ್ಯವಾಗಿದೆ. ಡಿಸೆಂಬರ್ … Continued

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್‌ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, … Continued

ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ, ಹಲವು ಜಿಲ್ಲೆಗಳಲ್ಲಿ ತೀವ್ರ ಚಳಿ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಶುಕ್ರವಾರ (ಡಿಸೆಂಬರ್ 19) ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತಗಾಳಿಯ ಜೋರಾಗಿ ಬೀಸಲಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಭಾಗದ ನಾಲ್ಕು ಜಿಲ್ಲೆಗಳಲ್ಲಿ ತೀವ್ರವಾದ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ  ಕನಿಷ್ಠ ತಾಪಮಾನ 12 ರಿಂದ 14 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. … Continued

ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ

ಬೆಳಗಾವಿ: ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ  ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ … Continued

ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿ : ಡಾ. ಪರಮೇಶ್ವರ

ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 3,600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಜಗದೇವ ಗುತ್ತೇದಾರ ಪ್ರಶ್ನೆಗೆ ಉತ್ತರ ನೀಡಿದ ಅವರು, ಒಳಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ … Continued

ಕರ್ನಾಟಕದಲ್ಲಿ ತೀವ್ರಗೊಂಡ ಶೀತಗಾಳಿ: ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ

ಬೆಂಗಳೂರು :  ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಶೀತಗಾಳಿಯಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲಿಯೂ ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಧಾರವಾಡ, ವಿಜಯಪುರ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇದು ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ … Continued

ಕಾಂಗ್ರೆಸ್​​​​​ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಸ್ಪರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 95 ನೇ ವಯಸ್ಸಿನ‌ ಶಾಮನೂರ ಶಿವಶಂಕರಪ್ಪ ಅವರು … Continued

ಕರ್ನಾಟಕದಲ್ಲಿ ಮುಂದುವರಿಯಲಿದೆ ವಿಪರೀತ ಚಳಿ

ಬೆಂಗಳೂರು : ಕರ್ನಾಟಕದಲ್ಲಿ ವಿಪರೀತ ಚಳಿ ಕಂಡುಬರುತ್ತಿದೆ. ವಿಜಯಪುರದಲ್ಲಿ ಶುಕ್ರವಾರ ರಾಜ್ಯದಲ್ಲೇ ಅತಿ ಕನಿಷ್ಠ ತಾಪಮಾನ 7 ಡಿಗ್ರಿ ಸೆ. ದಾಖಲಾಗಿದೆ. ಭಾನುವಾರ (ಡಿ.14) ಕೂಡ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ ಸೇರಿ … Continued

ಗೃಹ ಸಚಿವ ಪರಮೇಶ್ವರರ ಡ್ರಗ್ ಪೆಡ್ಲರ್‌ಗಳ ಮನೆ ನೆಲಸಮ ಹೇಳಿಕೆಗೆ ಚಿದಂಬರಂ ಆಕ್ಷೇಪ

ಬೆಂಗಳೂರು: ಡ್ರಗ್ ಪೆಡ್ಲರ್‌ಗಳ ಮನೆಗಳನ್ನು ನೆಲಸಮಗೊಳಿಸುವ ಸಾಧ್ಯತೆಯ ಕುರಿತು ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ನೀಡಿದ ಹೇಳಿಕೆಯು, ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೇ ಆಂತರಿಕ ಚರ್ಚೆಗೆ ಕಾರಣವಾಗಿದೆ. ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಅವರು ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಡ್ರಗ್ ಮಾರಾಟಗಾರರ ವಿರುದ್ಧ … Continued

ಸೋಲಿಲ್ಲದ ಸರದಾರ, ಅಪರೂಪದ ರಾಜಕಾರಣಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಹುಬ್ಬಳ್ಳಿಯಲ್ಲಿ ಗೌರವ ಸನ್ಮಾನ

(ಅಭಿನಂದನಾ ಸಮಿತಿಯ ಅಧ್ಯಕ್ಷರು ಮತ್ತು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಮತ್ತು ಗೌರವ ಕಾರ್ಯದರ್ಶಿಗಳಾದ ರಾಜಣ್ಣ ಮೂರುಸಾವಿರಪ್ಪ ಕೊರವಿ ಮತ್ತು ಇತರರು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ೧೩-೧೨-೨೦೨೫ ಸಾಯಂಕಾಲ ೪.೦೦ ಗಂಟೆಗೆ  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ  ಗೌರವ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ನಿಮಿತ್ತ  ಲೇಖನ) ರಾಜಕಾರಣದ ಮೂಲಕ … Continued