ಜನವರಿ 16ರಿಂದ ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆ

ಬೆಂಗಳೂರು : ರಾಜ್ಯಾದ್ಯಂತ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜನವರಿ 16ರಿಂದ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚನೆ ನೀಡಿದೆ. ಆದರೆ, ಪ್ರಶ್ನೆ ಪತ್ರಿಕೆಯನ್ನು ಜಿಲ್ಲಾ ಮಟ್ಟದಲ್ಲಿಯೇ ಸಿದ್ಧಪಡಿಸಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ. ಪ್ರಶ್ನೆಪತ್ರಿಕೆ ಲೀಕ್‌ ಆಗದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆಯನ್ನೂ ನೀಡಿದೆ. ಜಿಲ್ಲಾ ಉಪನಿರ್ದೇಶಕರ … Continued

ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ ; ಫೆಬ್ರವರಿ 28 ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಕಾಯ್ದೆಗೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ … Continued

ಕರ್ನಾಟಕದಲ್ಲಿ ಬುಧವಾರ 103 ಮಂದಿಗೆ ಕೊರೊನಾ ಸೋಂಕು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಬುಧವಾರ 103 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 103 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ ಬುಧವಾರ ರಾಜ್ಯದಲ್ಲಿ 7262 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಧನಾತ್ಮಕತೆ ಪ್ರಮಾಣ … Continued

8 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಎಂಟು ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಪರ್ಣಾ ರಮೇಶ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ನರ್ವಾಡೆ ವಿನಾಯಕ ಕರ್ಭಾರಿ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕನಿಷ್ಕ ಅವರನ್ನು ಉತ್ತರ ಕನ್ನಡ … Continued

ಜಗತ್ತಿನಲ್ಲಿ ಲೂಟಿಕೋರರು, ದರೋಡೆಕೋರರು ಇದ್ರೆ ಅದು ರಾಜಕಾರಣಿಗಳು : ಶಾಸಕ ರಾಜು ಕಾಗೆ ಹೇಳಿಕೆ ಚರ್ಚೆಗೆ ಗ್ರಾಸ

ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಬಿಜೆಪಿ ಸಂಸದ ಪ್ರತಾಪ ಸಿಂಹ‌ ಅವರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು … Continued

ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಕೋವಿಡ್‌ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 74 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ … Continued

ಫೆಬ್ರವರಿ 2ರಿಂದ ಮೂರು ದಿನ ನಡೆಯಲಿದೆ ಹಂಪಿ ಉತ್ಸವ ; ಸಚಿವ ಜಮೀರ್ ಅಹಮದ್

ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ 3 ದಿನಗಳ ಕಾಲ ಹಂಪಿ ಉತ್ಸವ … Continued

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ : ದಿನೇಶ ಗುಂಡೂರಾವ್

ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ (ಮನೆ ಪ್ರತ್ಯೇಕತೆ)ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮದವರ … Continued

ಕಾಂಗ್ರೆಸ್‌ ಐದನೇ ಗ್ಯಾರಂಟಿ ʼಯುವನಿಧಿʼ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಶರಣ ಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ, ಬಿ. ನಾಗೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಇದು … Continued