ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟದಲ್ಲಿ ಇಂದು, ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ … Continued

ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿನಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ಇದರ … Continued

ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ ಆಘಾತಕಾರಿ ವರದಿ ಬಹಿರಂಗ

 ಬೆಂಗಳೂರು : ಕರ್ನಾಟಕದಾದ್ಯಂತ ನದಿಗಳ ಪರಿಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಪಿಸಿಬಿ) ರಾಜ್ಯಾದ್ಯಂತ 12 ಪ್ರಮುಖ ನದಿಗಳ ನೀರು ಕುಡಿಯಲು ಅಪಾಯಕಾರಿ ಎಂದು ತೋರಿಸುವ ಆಘಾತಕಾರಿ ವರದಿಯನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಈ ನದಿಗಳ ಉದ್ದಕ್ಕೂ 32 ಬಿಂದುಗಳಿಂದ ಸಂಗ್ರಹಿಸಲಾದ ಮಾದರಿಗಳು ರಾಜ್ಯದ ಯಾವುದೇ ನದಿಯೂ ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ … Continued

“ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆ ಹಂತದಲ್ಲಿದ್ದಾರೆ ಎಂದ ಪುತ್ರ ; ಸಂಭಾವ್ಯ ಉತ್ತರಾಧಿಕಾರಿ ಯಾರೆಂದು ಹೇಳಿದ ಯತೀಂದ್ರ : ರಾಜಕೀಯದಲ್ಲಿ ಸಂಚಲನ…!

ಬೆಂಗಳೂರು/ಬೆಳಗಾವಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರಂತರ ಊಹಾಪೋಹಗಳು ಕೇಳಿಬರುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರಂತಹವರಿಗೆ ‘ಮಾರ್ಗದರ್ಶಕರಾಗಿ’ರಬೇಕು ಎಂದು ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ … Continued

ಅರಬ್ಬೀ ಸಮುದ್ರ-ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ

ಬೆಂಗಳೂರು : ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿಕೆಲದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಚಂಡಮಾರುತವು ಅಂಡಮಾನ್ ಮತ್ತು ನಿಕೋಬಾರ್ … Continued

ಕರ್ನಾಟಕದಲ್ಲಿ ಮಳೆ ಮುಂದುವರಿಕೆ ; ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರದ ಕಾಲ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ … Continued

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಕರ್ನಾಟಕದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ : ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರ ವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ … Continued

ಜಾತಿ ಗಣತಿ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Caste census) ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಅ.31 ವರೆಗೂ ವಿಸ್ತರಣೆ ಮಾಡಲಾಗಿದೆ. ಆದರೆ, ಶಿಕ್ಷಕರನ್ನು ಬಳಕೆ … Continued

ವಾಯುಭಾರ ಕುಸಿತ : ಕರ್ನಾಟಕದ 23 ಜಿಲ್ಲೆಗಳಲ್ಲಿ 4-5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ, ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾನುವಾರ (ಅಕ್ಟೋಬರ್‌ ೧೯) ಭಾರೀ ಮಳೆ/ಗುಡುಗು ಸಹಿತ … Continued

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಶನಿವಾರ (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ. ರಾಜ್ಯದ … Continued