ಹಬ್ಬದ ವೇಳೆ ದರ ಹೆಚ್ಚಳ ಮಾಡಿ ಸುಲಿಗೆ ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ

ಬೆಂಗಳೂರು : ಹಬ್ಬ ಹಾಗೂ ವಿಶೇಷ ಸಂದರ್ಭಗಳಲ್ಲಿ ಹಾಗೂ ವಾರಾಂತ್ಯದಲ್ಲಿ ಖಾಸಗಿ ಬಸ್ಸುಳ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಸಾರಿಗೆ ಆಯುಕ್ತರು ಎಚ್ಚರಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಖಾಸಗಿ ವಾಹನಗಳ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸಿ ಸುಲಿಗೆ ಮಾಡುತ್ತಿರುವುದರ ಕುರಿತು ವ್ಯಾಪಕ ದೂರುಗಳಿವೆ. … Continued

ದೇವಾಲಯಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ನಿಷೇಧಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು : ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಸುತ್ತಲೂ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ. ‘ಧರ್ಮ’ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, … Continued

ರಾಜ್ಯದ 161 ತಾಲೂಕುಗಳು ತೀವ್ರ ಬರ ಪೀಡಿತ, 34 ತಾಲೂಕುಗಳಲ್ಲಿ ಸಾಧಾರಣ ಬರ: ಸರ್ಕಾರದಿಂದ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 161 ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ರಾಜ್ಯದ 195 ತಾಲೂಕುಗಳು ಬರ ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ನಂತರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 … Continued

ಕಾವೇರಿ ನೀರು : ತಮಿಳುನಾಡಿಗೆ ಮತ್ತೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸಮಿತಿ ಶಿಫಾರಸು

ಬೆಂಗಳೂರು : ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯ ನೀರಿನ ಮಟ್ಟ ತೀವ್ರವಾಗಿ ಕುಸಿದಿರುವ ಮಧ್ಯೆಯೇ ಮತ್ತೆ ಕರ್ನಾಟಕವು   ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಶಿಫಾರಸು ಮಾಡಿದೆ. ಇಂದು, ಮಂಗಳವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು … Continued

ಕೆ-ಸೆಟ್ ಪರೀಕ್ಷೆಗೆ ಅಧಿಸೂಚನೆ ಪ್ರಕಟ : ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (ಕೆ-ಸೆಟ್) ಅನ್ನು ನ.26ರಂದು ನಡೆಸಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿರುವ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಹಾಗೂ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟಂಬರ್‌ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಇ-ಪೋಸ್ಟ್ ಕಚೇರಿಗಳಲ್ಲಿ ಶುಲ್ಕ … Continued

ಹೊನ್ನಾವರ: ಬೃಹತ್‌ ತಿಮಿಂಗಿಲದ  ಮೃತದೇಹ ಪತ್ತೆ | ವೀಡಿಯೊ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಗಳಿಯ ಅರಬ್ಬಿ ಸಮುದ್ರದ ದಡದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್‌ ಗಾತ್ರದ ಬಲೀನ್ ತಿಮಿಂಗಿಲದ ಕಳೇಬರ ಶನಿವಾರ ಪತ್ತೆಯಾಗಿದೆ. ದೇಹದ ಭಾಗಗಳು ಕೊಳೆತು ಹೋಗಿದ್ದು ಮೀನು ಕಳೇಬರ 15-16 ಮೀಟರ್ ಗಳಷ್ಟು ಉದ್ದವಿದೆ. ಸಮುದ್ರದ ದಡದಲ್ಲಿ ಬಿದ್ದಿರುವ ಭಾರೀ ಗಾತ್ರದ ಮೀನಿನ ದೇಹವನ್ನು ಕಂಡ ಸ್ಥಳೀಯ ಮೀನುಗಾರರು ಅರಣ್ಯ ಇಲಾಖೆಗೆ … Continued

ಸಾರಿಗೆ ಸಂಸ್ಥೆಗೆ 13 ಸಾವಿರ ಸಿಬ್ಬಂದಿ ನೇಮಕ, 4 ಸಾವಿರ ಬಸ್‌ಗಳ ಖರೀದಿ : ಸಚಿವ ರಾಮಲಿಂಗಾರೆಡ್ಡಿ

ಮೈಸೂರು: ಕೆಎಸ್‌ಆರ್‌ಟಿಸಿ ಹಾಗೂ ಇತರೆ ನಿಗಮಗಳಿಗೆ 13 ಸಾವಿರ ಸಿಬ್ಬಂದಿ ನೇಮಕ ಮಾಡಲಾಗುವುದು ಹಾಗೂ 4 ಸಾವಿರ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕೆಎಸ್‌ಆರ್‌ಟಿಸಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶನಿವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಲ್ಲಾ … Continued

ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ವರಿಷ್ಠರ ಒಪ್ಪಿಗೆ : ಬಿಎಸ್‌ ಯಡಿಯೂರಪ್ಪ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. ನಗರದ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಮೈತ್ರಿ ಬಗ್ಗೆ ಉಭಯ ಪಕ್ಷಗಳ … Continued

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಪರೀಕ್ಷೆ ವಿಧಾನದಲ್ಲಿ ಬದಲಾವಣೆ, ವರ್ಷಕ್ಕೆ 3 ಸಲ ಪರೀಕ್ಷೆ…

ಬೆಂಗಳೂರು : ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯು (Second PUC) ಪರೀಕ್ಷೆ ವ್ಯವಸ್ಥೆಯಲ್ಲಿ ಹೊಸ ವಿಧಾನ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಇನ್ಮುಂದೆ ಒಂದು ವರ್ಷದಲ್ಲಿ ಮೂರು ವಾರ್ಷಿಕ ಪರೀಕ್ಷೆ ನಡೆಸಲು ಇಲಾಖೆ ನಿರ್ಧರಿಸಲಾಗಿದೆ. .ಅನುತ್ತೀರ್ಣರಾದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಬಹುದು. ಅಂದರೆ, ಅವರಿಗೆ ವರ್ಷಕ್ಕೆ … Continued

ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ ಅಕ್ಕಿ ವಿತರಣೆ : ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಪ್ರಕಟಿಸಿದ್ದಾರೆ. ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದೆ. ನೀರಿಲ್ಲದೆ ಬರ ಆವರಿಸಿದೆ. ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದ ಬರಪೀಡಿತ ತಾಲೂಕುಗಳಿಗೆ ಹಣದ ಬದಲು … Continued