ವಾಯುಭಾರ ಕುಸಿತ ; ಸೆಪ್ಟೆಂಬರ್‌ 16ರ ವರೆಗೆ ಕರ್ನಾಟಕದಲ್ಲಿ ಮಳೆ

ಬೆಂಗಳೂರು: ಆಂಧ್ರ ಪ್ರದೇಶ ಮತ್ತು ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೆ. 16ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, … Continued

ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 13 ರಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, … Continued

ಅಮೆರಿಕ : ಪತ್ನಿ-ಮಗನ ಮುಂದೆ ಕರ್ನಾಟಕ ಮೂಲದ ವ್ಯಕ್ತಿಯ ಬೆನ್ನಟ್ಟಿ ಶಿರಚ್ಛೇದ ಮಾಡಿದ ವ್ಯಕ್ತಿ…!

ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಮೋಟೆಲ್‌ನಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬನ ಶಿರಚ್ಛೇದನ ಮಾಡಲಾಗಿದೆ. ಡೌನ್‌ಟೌನ್‌ನ ಪೂರ್ವದಲ್ಲಿರುವ ಸ್ಯಾಮ್ಯುಯೆಲ್ ಬೌಲೆವಾರ್ಡ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್ ಅನ್ನು ನಿರ್ವಹಿಸುತ್ತಿದ್ದ ಐವತ್ತು ವರ್ಷದ ಚಂದ್ರ ನಾಗಮಲ್ಲಯ್ಯನ ಅವರ ಮೇಲೆ, ಹಿಂಸಾತ್ಮಕ ಅಪರಾಧ ಇತಿಹಾಸ ಹೊಂದಿರುವ ಮತ್ತು ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ 37 ವರ್ಷದ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಪದೇ ಪದೇ ಮಚ್ಚಿನಿಂದ … Continued

ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಿ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಒಂದುವೇಳೆ ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ … Continued

ರಮೇಶಬಾಬು, ಜಕ್ಕಪ್ಪನವರ ಸೇರಿ ವಿಧಾನ ಪರಿಷತ್ತಿಗೆ ನಾಲ್ವರ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸುಮಾರು ಆರೇಳು ತಿಂಗಳಿಂದ ಖಾಲಿಯಿದ್ದ ನಾಲ್ಕು ವಿಧಾನ ಪರಿಷತ್‌ ಸ್ಥಾನಗಳಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು, ಕರ್ನಾಟಕ … Continued

ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ ರಾಜೀನಾಮೆ

ಬೆಂಗಳೂರು: ಕರ್ನಾಟಕ ಭೋವಿ ಅಬಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌. ರವಿಕುಮಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಕಮಿಷನ್ ವಸೂಲಿ ಆರೋಪಕ್ಕೆ ತುತ್ತಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅದರ ಬೆನ್ನಲ್ಲೇ ಅವರು … Continued

ಡಿ.ಕೆ ಶಿವಕುಮಾರ ದೇಶದ 2ನೇ ಶ್ರೀಮಂತ ಸಚಿವ; ಅವರ ಒಟ್ಟು ಆಸ್ತಿ ಎಷ್ಟು ಗೊತ್ತೆ ?

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಟಾಪ್ 10 ಶ್ರೀಮಂತ ಸಚಿವರಲ್ಲಿ ಎಂಟು ಮಂದಿ ದಕ್ಷಿಣ ಭಾರತದವರಾಗಿದ್ದಾರೆ. ಟಾಪ್ 10 ಶ್ರೀಮಂತ ಸಚಿವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಸಂವಹನ ಖಾತೆ ರಾಜ್ಯ ಸಚಿವ ಚಂದ್ರಶೇಖರ ಪೆಮ್ಮಸಾನಿ (ಟಿಡಿಪಿ) ಅವರಿದ್ದಾರೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ … Continued

ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ರವರೆಗೆ ಭಾರೀ ಮಳೆ ಮುನ್ಸೂಚನೆ…

ಬೆಂಗಳೂರು : ಭಾರತ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (KSNDMC) ಸೆಪ್ಟೆಂಬರ್ 2 ರಂದು ಕರ್ನಾಟಕದ ಹವಾಮಾನದ ಬಗ್ಗೆ ಹೊಸ ಮುನ್ಸೂಚನೆ ನೀಡಿದ್ದು, ರಾಜ್ಯದ ಹಲವಾರು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (KSNDMC) … Continued

ಜೂನ್ 1ರಿಂದ ಸೆಪ್ಟೆಂಬರ್ 1ರ ವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ, ಆದ್ರೂ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ….

ಬೆಂಗಳೂರು : ಈ ಸಲದ ನೈಋತ್ಯ ಮಾನ್ಸೂನ್‌ನಲ್ಲಿ ಕಳೆದ ಜೂನ್ 1 ರಿಂದ ಸೆಪ್ಟೆಂಬರ್ 1ರ ವರೆಗೆ ಕರ್ನಾಟಕದಲ್ಲಿ 786 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 675.6 ಮಿಮೀ ಮಳೆಯಾಗಬೇಕಿತ್ತು. ಆದಾಗ್ಯೂ, ಕೊಡಗು, ಶಿವಮೊಗ್ಗ, ಬೆಂಗಳೂರು ದಕ್ಷಿಣ (ಹಿಂದೆ ರಾಮನಗರ) ಮತ್ತು ಹಾಸನ ಸೇರಿದಂತೆ ಏಳು ಜಿಲ್ಲೆಗಳು ಮಳೆಯ ಕೊರತೆಯಾಗಿದೆ … Continued