ರಾಜ್ಯ ಜನತೆಗೆ ಮತ್ತೊಂದು ಶಾಕ್‌ ; ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಡಬಲ್‌…!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ (ಆಗಸ್ಟ್‌ 31) ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರ ವರೆಗೂ ಭಾರೀ ಮಳೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 5ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ 30ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಗಸ್ಟ್‌ 30ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅತಿ ಭಾರಿ ಮಳೆ ಬೀಳುವ … Continued

ಭಾರಿ ಮಳೆ ; ಈ ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 30) ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರ ವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಆಗಸ್ಟ್ 30) ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 31ರ ವರೆಗೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆಗಸ್ಟ್ 31 ರವರೆಗೂ ಭಾರೀ ಮಳೆ ಆರ್ಭಟ ಇರಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲಿಯೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ … Continued

ಕರ್ನಾಟಕದಲ್ಲಿ ಆಗಸ್ಟ್ 30ರ ವರೆಗೆ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ಆರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 25ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ … Continued

ಬಹುಕೋಟಿ ಬೆಟ್ಟಿಂಗ್ ದಂಧೆ ; ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ : ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನಾಭರಣಗಳು ವಶಕ್ಕೆ

ಬೆಂಗಳೂರು : ಜಾರಿ ನಿರ್ದೇಶನಾಲಯವು ಶನಿವಾರ ಭಾರತದಾದ್ಯಂತ ಎರಡು ದಿನಗಳ ಶೋಧ ಕಾರ್ಯಾಚರಣೆ ನಡೆಸಿದ ನಂತರ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ‘ಪಪ್ಪಿ’ ಅವರನ್ನು ಸಿಕ್ಕಿಂನಲ್ಲಿ ಬಂಧಿಸಿದೆ ಎಂದು ವರದಿಯಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡ್ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಇನ್ನೂ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು (ಆಗಸ್ಟ್ 20) ಉತ್ತರ ಕನ್ನಡ , ಹಾವೇರಿ,ಬೆಳಗಾವಿ, ಧಾರವಾಡ, ಬಾಗಲಕೋಟೆ ಸೇರಿದಂತೆ ಒಟ್ಟು 5 ಜಿಲ್ಲೆಗಳ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ … Continued

ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ : ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಶವ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಕಟಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ದೂರುದಾರನ ಮನವಿಯಂತೆ ಧರ್ಮಸ್ಥಳದ 13 ಸ್ಥಳಗಳಲ್ಲಿ ಗುಂಡಿ ತಗೆದು ಶೋಧ ನಡೆಸಲಾಗಿದೆ. ಅವುಗಳಲ್ಲಿ ಎರಡು ಕಡೆ ಮಾನವನ ಮೂಳೆಗಳು ಸಿಕ್ಕಿವೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ … Continued

ಕರ್ನಾಟಕದಲ್ಲಿ ಮಳೆ ಹೆಚ್ಚಳ : ಇಂದು 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಜೋರಾಗಲಿದ್ದು, ಆಗಸ್ಟ್‌ 18ರಂದು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ … Continued

ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜುಗೆ ಶೋಕಾಸ್ ನೋಟಿಸ್

ಬೆಂಗಳೂರು: ಪದೇ ಪದೇ ಮುಖ್ಯಮಂತ್ರಿ ಬದಲಾವಣೆಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಕಾರಣಕ್ಕೆ ಶಾಸಕ ಬಸವರಾಜು ಶಿವಗಂಗಾ (Basavaraj Shivaganga) ಅವರಿಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ (KPCC) ನೀಡಿದೆ. ಇವರು ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಅವರಿಗೆ … Continued