ಆರ್ ಎಸ್ ಎಸ್ ಭಾರತದ ತಾಲಿಬಾನ್ : ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ ಹೇಳಿಕೆ
ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ ( (RSS)ವು ಭಾರತದ ತಾಲಿಬಾನ್ ಇದ್ದಂತೆ. ದೇಶದಲ್ಲಿ ಶಾಂತಿ ಕದಡುತ್ತಿದೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ ಆರೋಪಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ವನ್ನು ಶ್ಲಾಘಿಸಿದ ಒಂದು ದಿನದ … Continued