ಮತಗಳ್ಳತನ ಆರೋಪ : ಚುನಾವಣಾ ಆಯೋಗಕ್ಕೆ ದೂರು ನೀಡಲು ಹಿಂದೇಟು ಹಾಕಿದರೇ ರಾಹುಲ್ ಗಾಂಧಿ…?

ಬೆಂಗಳೂರು : ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಅಕ್ರಮವಾಗಿ ಮತದಾನ ನಡೆಸಲಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ದೆಹಲಿಯಲ್ಲಿ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ಇಂದು (ಆಗಸ್ಟ್ 8) ಬೆಂಗಳೂರಿನ ಮಹದೇವಪುರ ಹಾಗೂ ರಾಜಾಜಿನಗರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ … Continued

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ; ರಾಹುಲ್ ಗಾಂಧಿ ಆರೋಪ

ನವದೆಹಲಿ: ಮತಗಳ್ಳತನದ ಆರೋಪದ ಮೇಲೆ ಚುನಾವಣಾ ಆಯೋಗದ (ಇಸಿ) ಮೇಲೆ ನಿರಂತರ ದಾಳಿ ನಡೆಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಲೋಕಸಭಾ ಚುನಾವಣೆಗಳನ್ನು ವಂಚಿಸಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ್ದಾರೆ. ಗುರವಾರ (ಆಗಸ್ಟ್‌ ೭) ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದು ಕರ್ನಾಟಕದ … Continued

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿ….

ನವದೆಹಲಿ: ಕರ್ನಾಟಕದಲ್ಲಿರುವ ಒಟ್ಟು 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳ (ಪಿಎಸಿಎಸ್‌) ಪೈಕಿ 125 ಸಂಘಗಳು ದಿವಾಳಿ ಹಂತದಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಆಗಸ್ಟ್‌ 5ರಂದು ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಲೋಕಸಭೆಗೆ ಮಾಹಿತಿ ನೀಡಿದ ದತ್ತಾಂಶದ ಪ್ರಕಾರ, ದಿವಾಳಿ ಹಂತದಲ್ಲಿರುವ 125 ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ 28 ಸಂಘಗಳು ಚಿಕ್ಕಬಳ್ಳಾಪುರದಲ್ಲಿವೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ3 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಆಗಸ್ಟ್‌ 9ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್‌ 7ರಂದು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಆಗಸ್ಟ್ 6 ಮತ್ತು 7 ರಂದು ಅಲ್ಲಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಿಗೆ ಆರೇಂಜ್ … Continued

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕು; ಆ.7ರ ವರೆಗೆ ಭಾರಿ ಮಳೆ ; ಕೆಲಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 7ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಗಸ್ಟ್‌ 5ರಿಂದ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ 5ರಂದು ಉಡುಪಿ … Continued

ಕರ್ನಾಟಕದಲ್ಲಿ ಆಗಸ್ಟ್‌ 4ರಿಂದ ಮತ್ತೆ ಮಳೆ ಹೆಚ್ಚಳ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಕೊಂಚ ವಿರಾಮ ನೀಡಿರುವ ಮಳೆ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಹೆಚ್ಚಾಗುವ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಆಗಸ್ಟ್ 3 ರಿಂದ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 4 ರಂದು ಕರ್ನಾಟಕದಾದ್ಯಂತ ಸಾಧಾರಣ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 5 ರಂದು ಬೆಂಗಳೂರು ನಗರ, … Continued

ಕೆಎಸ್​ಆರ್​ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ; ಆಗಸ್ಟ್ 5ರಿಂದ ಸ್ತಬ್ಧವಾಗುತ್ತಾ ಬಸ್ಸುಗಳ ಓಡಾಟ..?

ಬೆಂಗಳೂರು : 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ : ಮುನ್ನೆಚ್ಚರಿಕೆ

ಬೆಂಗಳೂರು: ಇನ್ನೂ ಒಂದೆರಡು ದಿನ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಬಲವಾದ ಗಾಳಿ ಬೀಸಲಿದೆ. ಮತ್ತು ಬಲವಾದ ಗಾಳಿಯೊಂದಿಗೆ ಮಧ್ಯಮ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅದು … Continued

ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ರಸಗೊಬ್ಬರ ಪೂರೈಕೆ ; ಕೇಂದ್ರ ಸಚಿವ ನಡ್ಡಾಗೆ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರಿಂದ ಮನವಿ

ನವದೆಹಲಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಒಟ್ಟಾಗಿ ಸೇರಿ ಕೇಂದ್ರ … Continued