ಕರ್ನಾಟಕದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜುಲೈ 7ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜುಲೈ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಜುಲೈ 2ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ … Continued

ವಾಲ್ಮೀಕಿ ಹಗರಣ | ರಾಜ್ಯ ಸರ್ಕಾರಕ್ಕೆ ಹಿನ್ನಡೆ, ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ; ಹಲವರಿಗೆ ಶುರುವಾಯ್ತು ಢವ ಢವ

ಬೆಂಗಳೂರು : ಪ್ರಮುಖ ಬೆಳವಣಿಗೆಯೊಂದರಲ್ಲಿ, ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಹಗರಣದ ತನಿಖೆಯನ್ನು ವಹಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಕೇಂದ್ರ ತನಿಖಾ ದಳ(ಸಿಬಿಐ)ಕ್ಕೆ ನಿರ್ದೇಶಿಸಿದೆ. ಈ ಆದೇಶವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಮಾತ್ರ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ರಿಟ್​ … Continued

ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಡಿಕೆ ಶಿವಕುಮಾರ (DK Shivakumar) ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳಿಕೆ ನೀಡಿದ್ದ ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಹೇಳಿಕೆ … Continued

ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಬೆಂಗಳೂರು : ಕರ್ನಾಟಕದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಆಪ್ತರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋನಿಯಾ ಗಾಂಧಿ ಅವರಿಗೆ ಪರಿಚಯಿಸಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ ಮತ್ತು ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಮುಖ್ಯಮಂತ್ರಿಯೂ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ … Continued

ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಸೂಕ್ತ ಕ್ರಮ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲು ಗಡಿ ಹಾಗೂ ನೀರಿನ ವಿವಾದಗಳ ಉಸ್ತುವಾರಿ ಸಚಿವರಾಗಿ ಎಚ್ ಕೆ‌ ಪಾಟೀಲ ಅವರನ್ನು ನೇಮಕ‌ ಮಾಡಲಾಗಿದೆ. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.​ಕೆ. ಪಾಟೀಲರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಚರ್ಚಿಸುತ್ತಿರುವಾಗ, ಸೋಮವಾರ (ಜೂನ್ 30, 2025) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂತಹ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ ಮತ್ತು ಈ ವಿಚಾರದಲ್ಲಿ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬೇಡಿ ಎಂದು ಪಕ್ಷದ ನಾಯಕರಿಗೆ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ … Continued

ಜುಲೈ 7ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.ಜೂನ್‌ 30ರಿಂದ ದಕ್ಷಿಣ ಕನ್ನಡ, … Continued

ಭಿನ್ನಮತ, ಸಂಪುಟ ಪುನರ್ರಚನೆ ಚರ್ಚೆಯ ಮಧ್ಯೆ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿರುವ ರಾಜ್ಯ ಉಸ್ತುವಾರಿ ಸುರ್ಜೇವಾಲಾ

ಬೆಂಗಳೂರು: ಕರ್ನಾಟಕದ ಆಡಳಿತ ಪಕ್ಷವಾದ ಕಾಂಗ್ರೆಸ್‌ನ ಆಂತರಿಕ ಅಸಮಾಧಾನದ ನಡುವೆ ಕರ್ನಾಟಕದ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೋಮವಾರ ಪಕ್ಷದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಕ್ಷದೊಳಗಿನ ಆಂತರಿಕ ಗೊಂದಲ ಹಾಗೂ ಅಸಮಾಧಾನ ಪರಿಹರಿಸುವ ಉದ್ದೇಶದಿಂದ ಎರಡು ದಿನಗಳ ಭೇಟಿಗಾಗಿ ಸೋಮವಾರ (ಜೂನ್‌ ೩೦) … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮೂರು ದಿನ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಜೂ 23ರಂದು ಭಾರೀ ಮಳೆಯಾಗಲಿದೆ. ಎರಡು ಜಿಲ್ಲೆಗಳಿಗೆ … Continued

ದೇಶದಲ್ಲಿ ಮೇಘ ಸ್ಫೋಟ, ಊಹಿಸಲಾಗದ ದುಃಖ, ಸಕ್ರಾಂತಿ ನಂತರ ರಾಜಕೀಯ ಬದಲಾವಣೆ : ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಕೋಡಿಮಠದ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಮಠದ ಶ್ರೀಗಳು, ದೇಶದಲ್ಲಿ ಮೇಘಸ್ಪೋಟವಾಗಲಿದೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ನೋವು ಭಾರತಕ್ಕೆ ಕಾಡಲಿದೆ ಎಂದು ಹೇಳಿದ್ದಾರೆ. … Continued