ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ … Continued

ಒಂದೇ ದಿನದಲ್ಲಿ 1.06 ಕೋಟಿ ಲೀಟರ್ ಹಾಲು ಸಂಗ್ರಹ : ಕೆಎಂಎಫ್ ನಿಂದ ಹೊಸ ದಾಖಲೆ…!

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದ್ದು, ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡಲು ಕೆಎಂಎಫ್‌ಗೆ ಸಾಧ್ಯವಾಗಿದೆ ಎಂದು ಹೇಳಲಾಗಿದೆ. … Continued

ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್‌ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ

ಬೆಂಗಳೂರು : ಹಳೆ ಪಿಂಚಣಿ ಯೋಜನೆ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ (OPS) ಪ್ರಸ್ತಾವನೆ ಪರಿಶೀಲಿಸಲು ಮೂರು ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ದಿನಾಂಕ: … Continued

ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued

ಕರ್ನಾಟಕದಲ್ಲಿ ಶನಿವಾರ 58 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ; ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆ ಮುಂದುವರೆದಿದ್ದು ಶನಿವಾರ (ಮೇ ೩೧) ಹೊಸದಾಗಿ 58 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ವೇಳೆ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ … Continued

ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, … Continued

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಬೆಂಗಳೂರು : ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅಮಾಹುತಕ್ಕೆ ಕಾರಣವಾಗುದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ (red alert) ಘೋಷಣೆ ಮಾಡಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳೀಗೂ ರಜೆ ಘೋಷಿಲಾಗಿದೆ. ಉಡುಪಿ, ದಕ್ಷಿಣ ಕನ್ನಡ, … Continued

ಭಾರೀ ಮಳೆ : ಮೇ 30 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಂಗನವಾಡಿಗಳು, ಶಾಲೆಗಳಿಗೆ ರಜೆ

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೇ 30 ರಂದು ಈ ಎರಡು ಜಿಲ್ಲೆಗಳ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ … Continued

‘ನಾನು ಪ್ರೀತಿಯಿಂದ ಹೇಳಿದ್ದೇನೆ…ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ…ನಾನು ಕ್ಷಮೆ ಕೇಳಲ್ಲ’: ‘ತಮಿಳು-ಕನ್ನಡ’ ಹೇಳಿಕೆಗೆ ಕಮಲ ಹಾಸನ್

ತಿರುವನಂತಪುರಂ: ಕನ್ನಡ ಭಾಷೆಯ ಮೂಲದ ಬಗ್ಗೆ ಇತ್ತೀಚೆಗೆ ತಾವು ನೀಡಿದ್ದ ಹೇಳಿಕೆಗಳ ಸುತ್ತಲಿನ ವಿವಾದಕ್ಕೆ ಬುಧವಾರ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ. ಹಾಗೂ ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ನಾನು “ಪ್ರೀತಿಯಿಂದ” ಹಾಗೆ ಹೇಳಿದ್ದೇನೆಯೇ ಹೊರತು ಅದರಲ್ಲಿ ಬೇರೆ ಯಾವುದೇ ಅನ್ಯ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಯಾರನ್ನೂ ನೋಯಿಸುವ ಉದ್ದೇಶವನ್ನು ನಾನು … Continued