ನಾಳೆ (ಮೇ 2) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ…; ನೋಡುವುದು ಹೇಗೆ…?

ಬೆಂಗಳೂರು : ಮೇ 2ರಂದು (ಶುಕ್ರವಾರ) ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ (SSLC result 2025) ಪ್ರಕಟವಾಗಲಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 2ರಂದು ಫಲಿತಾಂಶ ಪ್ರಕಟಿಸಲಿದೆ. ಶುಕ್ರವಾರ (ಮೇ 2)ಬೆಳಗ್ಗೆ 11:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ … Continued

ಕೋಲಾರ | ಬೆಟ್ಟಿಂಗ್‌ ಕಟ್ಟಿ ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದ ಯುವಕ ಸಾವು

 ಬೆಂಗಳೂರು:  21 ವರ್ಷದ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ 10,000 ರೂ. ಬೆಟ್ಟಿಂಗ್‌ ಕಟ್ಟಿದ ನಂತರ ಐದು ಬಾಟಲಿ ಮದ್ಯ ಕುಡಿದು ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಪೂಜಾರಹಳ್ಳಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಸಂಭವಿಸಿದೆ ಎಂದು ವರದಿಯಾಗಿದೆ. ಕಾರ್ತಿಕ ಎಂಬ ವ್ಯಕ್ತಿ ತನ್ನ ಸ್ನೇಹಿತರಾದ ವೆಂಕಟ ರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರಿಗೆ … Continued

ವೀಡಿಯೊ | ಮಾರ್ಗ ಮಧ್ಯೆ ಪ್ರಯಾಣಿಕರಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ ; ತನಿಖೆಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದರ ಚಾಲಕನೊಬ್ಬ ರಸ್ತೆಬದಿಯಲ್ಲಿ ಪ್ರಯಾಣಿಕರಿದ್ದ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದು, ಆತ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ ವಿಡಿಯೋ ವೈರಲ್‌ ಆದ ನಂತರ ತನಿಖೆಗೆ ಆದೇಶಿಸಲಾಗಿದೆ. ವೀಡಿಯೊದಲ್ಲಿ, ಬಸ್‌ ಚಾಲಕ ಆಸನದ ಮೇಲೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು, ಬಸ್ ರಸ್ತೆಯ ಪಕ್ಕದಲ್ಲಿ ನಿಂತಿರುವಾಗ ಸಂಚಾರ ದಟ್ಟಣೆಯಿಂದ ಕೂಡಿರುವುದನ್ನು ಹಾಗೂ ಬಸ್ಸಿನಲ್ಲಿದ್ದ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಮೇ 6ರ ವರೆಗೆ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು-ಗಾಳಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಚಲನೆಯಿಂದಾಗಿ ಮೇ 6ರ ವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮರಾಠವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡು ಮೂಲಕ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿರುವ ಮನ್ನಾರ್ ಕೊಲ್ಲಿಯವರೆಗೆ ವಿಸ್ತರಿಸಿರುವ … Continued

ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ ಮೋಹನ ಸೇವಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ ಮೋಹನ ಅವರ ಅವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಲಾಗಿದೆ. 2023ರ ಮೇ 20ರಂದು ಡಿಜಿ-ಐಜಿಪಿಯಾಗಿ (Karnataka DG & IGP) ನೇಮಕವಾಗಿದ್ದ ಅವರು, ಇದೇ ಏಪ್ರಿಲ್‌ 30ರಂದು ನಿವೃತ್ತಿಯಾಗಬೇಕಿತ್ತು. ಆದರೆ, ಇದೀಗ ಸೇವಾವಧಿಯನ್ನು ಮೇ 21ರವರೆಗೆ 22 ದಿನಗಳ ಕಾಲ ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಬಿಹಾರ … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆ ; ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏ.27ರಿಂದ ಮೇ 1ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾವೇರಿ, ಬೀದರ್, ಬಳ್ಳಾರಿ, ವಿಜಯನಗರ, ತುಮಕೂರು ಹಾಗೂ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 27ರಂದು ಉತ್ತರ ಕನ್ನಡ, ಉಡುಪಿ ಹಾಗೂ … Continued

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆರೋಪಿತ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಶನಿವಾರ ಆದೇಶಿಸಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ : ತಾಯ್ನಾಡಿಗೆ ಬಂದ ಕನ್ನಡಿಗರ ಮೃತದೇಹ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಸಾವಿಗೀಡಾದ ಕರ್ನಾಟಕದ ಮೂವರು ಪ್ರವಾಸಿಗರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಬೆಳಿಗ್ಗೆ ಬೆಂಗಳೂರು ತಲುಪಿವೆ. ಬೆಂಗಳೂರಿನ ಭರತ ಭೂಷಣ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸಂತ್ರಸ್ತರ ಕುಟುಂಬಗಳ ಸದಸ್ಯರು ಸಹ … Continued

ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ (Karnataka Rains) ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆಯಲ್ಲಿ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಏಪ್ರಿಲ್‌ 22ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ದಕ್ಷಿಣ … Continued

ಜಾಗತಿಕ ಟೆಕ್ ದೈತ್ಯ ಇಂಟೆಲ್ ಕಂಪನಿ ಸಿಟಿಒ, ಎಐ (AI) ಮುಖ್ಯಸ್ಥರಾಗಿ ಬೆಳಗಾವಿ ಮೂಲದ ಸಚಿನ್ ಕಟ್ಟಿ ನೇಮಕ

ಬೆಳಗಾವಿ: ಜಾಗತಿಕ ಟೆಕ್ ದೈತ್ಯ ಹಾಗೂ ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕ ಮೂಲದ ಇಂಟೆಲ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ (CTO) ಹಾಗೂ ಆ ಕಂಪನಿಯ ಕೃತಕ ಬುದ್ಧಿಮತ್ತೆ (AI) ವಿಭಾದ ಮುಖ್ಯಸ್ಥರಾಗಿ ಬೆಳಗಾವಿ ಮೂಲದ ಸಚಿನ್ ಕಟ್ಟಿ ಅವರು ನೇಮಕವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಂಟೆಲ್‌ (Intel)ಕಂಪನಿಯ ಸಿಇಒ ಲಿಪ್ ಬೂ ಟಾನ್ ಅವರು … Continued