ಕರ್ನಾಟಕ, ತಮಿಳುನಾಡು, ಕೇರಳದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: 2022ರ ಅಕ್ಟೋಬರ್‌ನಲ್ಲಿ ನಡೆದ ಕೊಯಮತ್ತೂರು ಕಾರ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿನ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕ ಸೇರಿದಂತೆ ದಾಳಿಗಳನ್ನು ನಡೆಸಲಾಯಿತು. ಇಂದು, ಬುಧವಾರ ಬೆಳಿಗ್ಗೆ 6 ಗಂಟೆಗೆ 60 ಕ್ಕೂ ಹೆಚ್ಚು … Continued

ತುಮಕೂರು : ಹೆಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತುಮಕೂರು ಜಿಲ್ಲೆಯ ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಹಳ್ಳಕಾವಲ್‌ನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟಿಸಿದರು ಮತ್ತು ಲಘು ಉಪಯುಕ್ತತೆಯ ಹೆಲಿಕಾಪ್ಟರ್ ಅನ್ನು ಅನಾವರಣಗೊಳಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು. ಎಚ್‌ಎಎಲ್‌ನ ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆಯು ಬಿದರೆಹಳ್ಳಕಾವಲ್‌ನಲ್ಲಿ … Continued

ಪ್ರಶ್ನಾವಳಿ ಬಿಡುಗಡೆ ಮಾಡಿದ 7ನೇ ರಾಜ್ಯ ವೇತನ ಆಯೋಗ : ಸಲಹೆ, ಅಭಿಪ್ರಾಯ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಮಾಡಲು ರಚಿಸಲಾಗಿರುವ ಏಳನೇ ರಾಜ್ಯ ವೇತನ ಆಯೋಗವು ಪ್ರಶ್ನಾವಳಿ ಬಿಡುಗಡೆ ಮಾಡಿದ್ದು ಸಲಹೆ, ಅಭಿಪ್ರಾಯಗಳನ್ನು ಸೂಚಿತ ದಿನಾಂಕ ಫೆ.10ರೊಳಗೆ ಸಲ್ಲಿಸಬಹುದಾಗಿದೆ. ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾ ಅಂಶಗಳಿಗೆ ಸಾರ್ವಜನಿಕರು, ಸೇವಾ ಸಂಘಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು, ಇಲಾಖೆಗಳಿಂದ ಮಾಹಿತಿ, ಅನಿಸಿಕೆ ಹಾಗೂ ಮುಕ್ತ ಸಲಹೆ ಪಡೆಯುವ … Continued

ತುಮಕೂರು: ಫೆಬ್ರವರಿ 6 ರಂದು ಎಚ್‌ಎಎಲ್‌ನ ಭಾರತದ ಅತಿ ದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯ ಉದ್ಘಾಟಿಸಲಿರುವ ಪ್ರಧಾನಿ

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮ ನಿರ್ಭರʼದತ್ತ ಮತ್ತೊಂದು ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತುಮಕೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಫ್ಯಾಕ್ಟರಿ, 615 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ, ದೇಶದ ಎಲ್ಲಾ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಪರಿಹಾರ ಒದಗಿಸುವ ಕೇಂದ್ರವಾಗುವ ದೃಷ್ಟಿಯೊಂದಿಗೆ ಯೋಜಿಸಲಾಗಿದೆ. ಇದು ಭಾರತದ ಅತಿದೊಡ್ಡ … Continued

ಟ್ರಾಫಿಕ್​ ರೂಲ್ಸ್​ ಉಲ್ಲಂಘನೆ ದಂಡಕ್ಕೆ ಶೇಕಡಾ 50 ರಿಯಾಯಿತಿ; ಹಣ ಕಟ್ಟಲು ಮುಗಿಬಿದ್ದ ಜನ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಯ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ವಾಹನ ಸವಾರರು ಮುಗಿಬಿದ್ದಿದ್ದಾರೆ. ನಗರ ಸಂಚಾರ ಪೊಲೀಸ್ ವತಿಯಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ಬಾಕಿ ಇರುವ ದಂಡ ಪಾವತಿಯ ವಿಧಾನಗಳನ್ನು ವಿವರಿಸಲಾಗಿದೆ. ವಾಹನ ಮಾಲೀಕರು ಮತ್ತು ಚಾಲಕರು ಕರ್ನಾಟಕ ಒನ್ ವೆಬ್‍ಸೈಟ್‍ನಲ್ಲಿ ವಿವರಗಳನ್ನು ಪಡೆದು ಅಥವಾ … Continued

ಚಿತ್ರದುರ್ಗ ಸೇರಿ ಭಾರತದ 33 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭ

ಚಿತ್ರದುರ್ಗ: ರಿಲಯನ್ಸ್ ಜಿಯೋ ಕರ್ನಾಟಕದ ಚಿತ್ರದುರ್ಗ ಸೇರಿದಂತೆ ಭಾರತದ 33 ಹೆಚ್ಚುವರಿ ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಿರುವುದಾಗಿ ಘೋಷಿಸಿದೆ. ಇದರೊಂದಿಗೆ, ಭಾರತದ 225 ನಗರಗಳಲ್ಲಿ ಜಿಯೋ ಈಗ ಜಿಯೋ ಟ್ರೂ 5ಜಿ ಸೇವೆಗಳನ್ನು ನೀಡುತ್ತಿದೆ. ರಿಲಯನ್ಸ್ ಜಿಯೋ ಚಿತ್ರದುರ್ಗದಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ. ಇಂದಿನಿಂದ ಪ್ರಾರಂಭವಾಗುವ … Continued

ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು:15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ (Teachers Recruitment) 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್, ಈಗ ಆ ಪಟ್ಟಿ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ, ಇಂದು … Continued

ಗಣರಾಜ್ಯೋತ್ಸವ : ಕರ್ನಾಟಕದ 20 ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ

ಬೆಂಗಳೂರು: ದೇಶದ 74ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ (Police President Medal) ಮಾಡಲಾಗಿದೆ. ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ ಪೊಲೀಸ್​ ಕ್ಷೇತ್ರದಲ್ಲಿ ಸಲ್ಲಿಸಿದ … Continued

ಬೇಡಿಕೆ ಈಡೇರಿಕೆಗಾಗಿ ಜನವರಿ 24ರಂದು ಸಾರಿಗೆ ಸಿಬ್ಬಂದಿ ಧರಣಿ : ಬಸ್‌ ಸಂಚಾರದಲ್ಲಿ ವ್ಯತ್ಯಯದ ಸಾಧ್ಯತೆ

ಬೆಂಗಳೂರು : ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಜನವರಿ ೨೪ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಆಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ೬ ವರ್ಷಗಳು ಕಳೆದರೂ ವೇತನ ಹೆಚ್ಚಳ ಮಾಡದಿರುವುದರಿಂದ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ … Continued

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಶಿವನ ಪ್ರತಿಮೆ ಅನಾವರಣ

ಚಿಕ್ಕಬಳ್ಳಾಪುರ: ಯೋಗದ ಮೂಲವಾದ ಆದಿಯೋಗಿಯ 112 ಅಡಿ ಮೂರ್ತಿಯನ್ನು ಬೆಂಗಳೂರಿನ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರುಗಳ ಸಮ್ಮುಖದಲ್ಲಿ ಭಾನುವಾರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ನಾನು ಕೊಯಮತ್ತೂರಿಗೆ ಹೋಗಿದ್ದೇನೆ. ಆದಿಯೋಗಿ ಬಹಳ ಸಮಯದಿಂದ ಜನರನ್ನು ಪ್ರೇರೇಪಿಸಿದ್ದಾರೆ. ಕೆಲವು ಸೆಕೆಂಡುಗಳ ಕಾಲ ಆದಿಯೋಗಿಯನ್ನು ನೋಡಿ ನಾವು … Continued