ಎಸಿಬಿ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: 2016 ರಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ದೂರುದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಭ್ರಷ್ಟ ರಾಜಕಾರಣಿಗಳು, ಸಚಿವರು ಮತ್ತು ಅಧಿಕಾರಿಗಳನ್ನು ಲೋಕಾಯುಕ್ತದಿಂದ ರಕ್ಷಿಸುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರವು ಎಸಿಬಿಯನ್ನು ಸ್ಥಾಪಿಸಿದೆ ಎಂದು ಗಮನಿಸಿದ ಕರ್ನಾಟಕ ಹೈಕೋರ್ಟ್ ಆಗಸ್ಟ್ 11 … Continued