ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ‌ ಮಾಡಿದ ರಾಜ್ಯ ಸರ್ಕಾರ : ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರವು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದ್ದು, 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಈ ಕುರಿತು ರಾಜ್ಯದ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರಕ್ಕೆ ವರದಿ ಮಾಡಲು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು … Continued

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು: ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು ಸರ್ಕಾರ 5.5 ವರ್ಷಗಳ ಬದಲಾಗಿ ಜೂನ್ 1ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕೆಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿದೆ. ಈ ಕುರಿತು ನಡಾವಳಿ ಹೊರಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ದಿನಾಂಕ 20-03-2020ರಂದು ಹೊರಡಿಸಿದ್ದಂತ ಆದೇಶವನ್ನು … Continued

ಈ ದಿನ ರಾಜ್ಯದ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್‌ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೋಮವಾರ ಮಾಹಿತಿ ನೀಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ … Continued

ರಾಜ್ಯದಲ್ಲಿ ಶುಕ್ರವಾರ 1,562 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಶುಕ್ರವಾರ 1,562 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಹಾಗೂ 1,107 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಮರಣ ದಾಖಲಾಗಿಲ್ಲ. ರಾಜಧಾನಿ ಬೆಂಗಳೂರು ನಗರದಲ್ಲಿಯೇ 1,244 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.67 ಮತ್ತು ಮರಣ ಶೇ.0.00 ಇದೆ. ಇಂದು, ಶುಕ್ರವಾರ 33,391 ಮಂದಿ … Continued

ಸ್ಥಳೀಯ ಸಂಸ್ಥೆಗಳ ಚುನಾವಣೆ : ಒಬಿಸಿಗೆ ಶೇ.33 ಮೀಸಲಾತಿ ಕಲ್ಪಿಸಲು ನ್ಯಾ.ಭಕ್ಸವತ್ಸಲ ಆಯೋಗ ಶಿಫಾರಸು

ಬೆಂಗಳೂರು: ರಾಜ್ಯದ ಎಲ್ಲ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ‘ಎ’ ಮತ್ತು ‘ಬಿ’ ಪ್ರವರ್ಗದಡಿ ಬರುವ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೂರನೇ ಒಂದು ಭಾಗ ಅಥವಾ ಶೇ.33ರಷ್ಟು ಮೀಸಲಾತಿ ನೀಡುವುದು ಸೂಕ್ತ ಎಂದು ನ್ಯಾಯಮೂರ್ತಿ ಭಕ್ತವತ್ಸಲ ಅವರ ನೇತೃತ್ವದ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಿದೆ. . ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ … Continued

ನೀತಿ ಆಯೋಗದ ಭಾರತ ಆವಿಷ್ಕಾರ ಸೂಚ್ಯಂಕ 2021ರ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಮೊದಲನೇ ಸ್ಥಾನ

ನವದೆಹಲಿ: ಕರ್ನಾಟಕ, ಮಣಿಪುರ ಮತ್ತು ಚಂಡೀಗಡವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನೀತಿ (NITI) ಆಯೋಗದ ಶ್ರೇಯಾಂಕದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ ನಾವೀನ್ಯತೆ, ವ್ಯಾಪಾರ ಮತ್ತು ಸ್ಪರ್ಧಾತ್ಮಕತೆಯನ್ನು ಉತ್ತೇಜಿಸುವುದು ಮತ್ತು ಇತರ ನಿಯತಾಂಕಗಳಲ್ಲಿ ಅಗ್ರಸ್ಥಾನ ಪಡೆದಿವೆ. ಪ್ರಮುಖ ರಾಜ್ಯಗಳ ವಿಭಾಗದಲ್ಲಿ ಭಾರತ ಆವಿಷ್ಕಾರ ಸೂಚ್ಯಂಕ 2021 ರಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ, ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳಲ್ಲಿ ಮಣಿಪುರ … Continued

ರಾಜ್ಯದಲ್ಲಿ ದೈನಂದಿನ ಕೊರೊನಾ ಪ್ರಕರಣ ಮತ್ತಷ್ಟು ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಬುಧವಾರ ಹೊಸದಾಗಿ 1,478 ಕೊರೊನಾ ಪ್ರಕರಣಗಳು ದಾಖಲಾಗಿವೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಇದೇವೇಳೆ ರಾಜ್ಯದಲ್ಲಿ 1,229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಮಂಗಳವಾರ ರಾಜ್ಯದಲ್ಲಿ 1,151 ಪ್ರಕರಣಗಳು ವರದಿಯಾಗಿತ್ತು. ಇಂದು 327 ಕೇಸ್ ಹೆಚ್ಚಳಗೊಂಡು 1,478ಕ್ಕೆ ಏರಿಕೆ … Continued

ತುಮಕೂರು: ಗಿಳಿ ಹುಡುಕಿಕೊಟ್ಟವರಿಗೆ 50,000 ರೂ. ಬಹುಮಾನ ಘೋಷಿಸಿದ ಕುಟುಂಬ..!

ತುಮಕೂರು: ರಾಜ್ಯದ ತುಮಕೂರಿನಲ್ಲಿ, ನಗರದಾದ್ಯಂತ ಕುತೂಹಲಕಾರಿ ಪೋಸ್ಟರ್‌ಗಳಲ್ಲಿ  ತಮ್ಮ ಪ್ರೀತಿಯ ಕುಟುಂಬದ ಸದಸ್ಯನಾಗಿದ್ದ  ನಾಪತ್ತೆಯಾದ ಸಾಕು ಗಿಳಿ ಪತ್ತೆಹಚ್ಚಲು ಸಹಾಯ ಮಾಡಿದವರಿಗೆ ₹ 50,000 ನಗದು ಬಹುಮಾನ ನೀಡುವುದಾಗಿ ಕುಟುಂಬವೊಂದು  ಹೇಳಿದೆ. ಈ ಕುಟುಂಬ ಕಳೆದ ಎರಡೂವರೆ ವರ್ಷಗಳಿಂದ ಗಿಳಿ ಕುಟುಂಬದ ಜೊತೆಗಿತ್ತು. ವರದಿಗಳ ಪ್ರಕಾರ, ಕುಟುಂಬವು ಪ್ರತಿ ವರ್ಷ ಜನ್ಮದಿನವನ್ನು ಗಿಳಿಯ ಆಚರಿಸುತ್ತಿತ್ತು. ಜುಲೈ … Continued

ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಪರಿಷತ್‌ ಸ್ಥಾನಕ್ಕೆ ಚುನಾವಣೆ ಘೋಷಣೆ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತಮ್ಮ ವಿಧಾನ ಪರಿಷತ್​ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಆ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 11 ರಂದು ಚುನಾವಣೆ ನಡೆಯಲಿದ್ದು, ಅಂದು ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅಂದೇ ಸಾಯಂಕಾಲ … Continued

ಎಸಿಬಿ, ಎಡಿಜಿಪಿ ಕುರಿತು ಕರ್ನಾಟಕ ಹೈಕೋರ್ಟ್‌ ಅವಲೋಕನ, ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್‌ ಪಿ ಸಂದೇಶ್‌ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಅದರ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಸೀಮಂತ್‌ ಕುಮಾರ್‌ ಸಿಂಗ್‌ ಅವರ ವಿರುದ್ಧ ಜುಲೈ 7ರ ಆದೇಶದಲ್ಲಿ ಮಾಡಿದ್ದ ಅವಲೋಕನಗಳಿಗೆ ಹಾಗೂ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ. ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ … Continued