ಚಿಕ್ಕಮಗಳೂರು | ಶರಣಾದ 6 ನಕ್ಸಲರ ಶಸ್ತ್ರಾಸ್ತ್ರಗಳು ಪತ್ತೆ

ಚಿಕ್ಕಮಗಳೂರು : ಸರ್ಕಾರಕ್ಕೆ ಶರಣಾಗಿರುವ ಆರು ಮಂದಿ ನಕ್ಸಲರು ಬಳಸುತ್ತಿದ್ದ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೂತಿಟ್ಟಿದ್ದರು. ನಕ್ಸಲರು ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ … Continued

ಕೆನಡಾದ ಪ್ರಧಾನಿ ಹುದ್ದೆಯ ರೇಸ್‌ ನಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ

ನವದೆಹಲಿ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾದ ಮುಂದಿನ ಪ್ರಧಾನಿಯಾಗುವ ನಿಟ್ಟಿನಲ್ಲಿ ಅಧಿಕೃತವಾಗಿ ರೇಸ್ ಪ್ರವೇಶಿಸಿದ್ದಾರೆ. ನೇಪಿಯನ್ ಪ್ರತಿನಿಧಿಸುವ ಲಿಬರಲ್ ಸಂಸದ, ಚಂದ್ರ ಆರ್ಯ ಅವರು ಕೆನಡಾವನ್ನು “ಸಾರ್ವಭೌಮ ಗಣರಾಜ್ಯ” ಮಾಡಲು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ … Continued

ಗಮನಿಸಿ….| ಎಸ್​ ಎಸ್ ​ಎಲ್​ ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿದೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ … Continued

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಗುರುತಿಸಿ ಅಂತಹ ಕಾರ್ಡ್‌ಗಳನ್ನು ಹಂತ ಹಂತವಾಗಿ ರದ್ದು ಮಾಡಿ. ಆದರೆ, ಈ ವೇಳೆ ಯಾವುದೇ ಅರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ … Continued

ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾದ ಆರು ನಕ್ಸಲೀಯರಿಗೆ ಎನ್‌ಐಎ ವಿಶೇಷ ಕೋರ್ಟ್‌ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶರಣಾಗಿದ್ದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ ಟಿ.ಎನ್, ಮಾರೆಪ್ಪ ಅರೋಲಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರು … Continued

ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಎದುರು 6 ನಕ್ಸಲರು ಶರಣಾಗತಿ

ಬೆಂಗಳೂರು: ಬುಧವಾರ (ಜ. 8) 6 ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ … Continued

ಬೆಳ್ಳಂಬೆಳಿಗ್ಗೆ ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಇಂದು, ಬುಧವಾರ ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಆಗಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ಸೇರಿದ ಮನೆ, ಆಸ್ತಿ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಬೆಂಗಳೂರು, ಬೆಳಗಾವಿ, ರಾಯಚೂರು, ಚಿಕ್ಕಮಗಳೂರು, ಬೀದರ, ಗದಗ, … Continued

ಕರ್ನಾಟಕ ಸೇರಿ ಸೋಮವಾರ ದೇಶದ 5 ಮಕ್ಕಳಲ್ಲಿ ಎಚ್‌ ಎಂಪಿ ವೈರಸ್‌ ಪತ್ತೆ ; ಆತಂಕ ಪಡುವ ಅಗತ್ಯವಿಲ್ಲ ಎಂದ ಸಚಿವ ನಡ್ಡಾ

ನವದೆಹಲಿ : ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ ಸೇರಿ ಸೋಮವಾರ ಭಾರತದಲ್ಲಿ ಐದು ಶಿಶುಗಳಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಪತ್ತೆಯಾಗಿದೆ. ಕರ್ನಾಟಕದಲ್ಲಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ವಾಡಿಕೆಯ ಕಣ್ಗಾವಲು ಮೂಲಕ ಎರಡು ಶಿಶುಗಳಲ್ಲಿ ವೈರಸ್‌ ಪತ್ತೆಯಾಗಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು … Continued

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಎಚ್‌ ಎಂಪಿ ವೈರಸ್‌ ಪತ್ತೆ; ಪ್ರಯಾಣ ಮಾಡಿದ ಇತಿಹಾಸ ಇಲ್ಲ…

ಬೆಂಗಳೂರು: ಕರ್ನಾಟಕದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್‌ಎಂಪಿವಿ) ಎರಡು ಪ್ರಕರಣಗಳನ್ನು ಆರೋಗ್ಯ ಸಚಿವಾಲಯ ಸೋಮವಾರ ದೃಢಪಡಿಸಿದೆ. ಡಿಸ್ಚಾರ್ಜ್ ಆಗಿರುವ 3 ತಿಂಗಳ ಮಗು ಮತ್ತು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ 8 ತಿಂಗಳ ಮಗು.ಬೆಂಗಳೂರಿನಲ್ಲಿ ಇಂದು, ಸೋಮವಾರ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV ) ಪ್ರಕರಣಗಳು ವರದಿಯಾಗಿವೆ. ಇದು ಭಾರತದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV)ನ ಮೊದಲ ವರದಿಯಾದ ಪ್ರಕರಣ ಎಂದು … Continued

ಕರ್ನಾಟಕ ಸೇರಿ ವಿವಿಧ ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿಗಳ ನೇಮಕ ಮಾಡಿದ ಬಿಜೆಪಿ; ಪಟ್ಟಿ ಇಲ್ಲಿದೆ…

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ವಿವಿಧ ರಾಜ್ಯಗಳ ಅಧ್ಯಕ್ಷರು ಮತ್ತು ರಾಷ್ಟ್ರೀಯ ಅಸೆಂಬ್ಲಿ ಸದಸ್ಯರ ಚುನಾವಣೆಯನ್ನು ಮೇಲ್ವಿಚಾರಣೆ ಮಾಡುವ ಚುನಾವಣಾ ಅಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ. . ಸಾಂಸ್ಥಿಕ ಚುನಾವಣೆಗಳನ್ನು ಸುಗಮವಾಗಿ ನಡೆಸುವ ಸಲುವಾಗಿ ವಿವಿಧ ರಾಜ್ಯಗಳ ಹಿರಿಯ ನಾಯಕರು ಮತ್ತು ಕೇಂದ್ರ ಸಚಿವರಿಗೆ ಈ ಹೊಣೆಗಾರಿಕೆಯನ್ನು ವಹಿಸಲಾಗಿದೆ. ಕರ್ನಾಟಕಕ್ಕೆ ಕೇಂದ್ರ ಸಚಿವ ಹಾಗೂ ಮಧ್ಯಪ್ರದೇಶದ … Continued