ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ … Continued

ವಕ್ಫ್ ಆಸ್ತಿ ರಾಷ್ಟ್ರೀಕರಣ ಮಾಡಿ ; ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ

ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್‌ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ … Continued

ಕರ್ನಾಟಕ ಸುವರ್ಣ ಸಂಭ್ರಮ : 100 ಸಾಧಕರಿಗೆ ವಿಶೇಷ ಪ್ರಶಸ್ತಿ ಪ್ರಕಟ

ಬೆಂಗಳೂರು : ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವೆಂಬರ್‌ 1ರಂದು ಕರ್ನಾಟಕ ಸಂಭ್ರಮ-50 ಅಭಿಯಾನದ ಸಮಾರೋಪ ನಡೆಯಲಿದೆ. ಸುವರ್ಣ ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಮಹಿಳಾ ಮತ್ತು 50 ಪುರುಷ ಸಾಧಕರು ಸೇರಿ ಒಟ್ಟು 100 ಸಾಧಕರಿಗೆ 2024ನೇ … Continued

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ; ಪಟ್ಟಿ ಇಲ್ಲಿದೆ…

ಬೆಂಗಳೂರು: ರಾಜ್ಯ ಸರ್ಕಾರ ಬುಧವಾರ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಈ ವರ್ಷದ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದವರ ವಿವರಗಳನ್ನು ನೀಡಿದ್ದಾರೆ. ಸಂಘ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ವ್ಯಾಪಕ ಮಳೆ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಮುಂದಿನ ಐದು ದಿನಗಳ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು … Continued

ವಕ್ಫ್ ಆಸ್ತಿ ವಿವಾದ | ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ವಿಜಯಪುರ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ರೈತರಿಗೆ ಅವರ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, “ಯಾವುದೇ ರೈತರನ್ನು ಅವರ ಜಮೀನಿನಿಂದ ಹೊರಹಾಕುವುದಿಲ್ಲ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮೂರ್ನಾಲ್ಕು ದಿನಗಳ ಕಾಲ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ (ಅ. 29) ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ … Continued

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ವಿಶೇಷ ಬಸ್ ಕಾರ್ಯಾಚರಣೆ

ಬೆಂಗಳೂರು: ದೀಪಾವಳಿಗೆ (Deepavali 2024) ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಹಬ್ಬ ಮುಗಿದ ಬಳಿಕ ಮರಳಿ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC special buses) ನಿರ್ಧರಿಸಿದೆ. ಅಕ್ಟೊಬರ್ 31 ರಂದು ನರಕ ಚತುರ್ದಶಿ, ಮರುದಿನ ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವದಂದು ಬಲಿಪಾಡ್ಯಮಿ ಹಬ್ಬ … Continued

ಮುಡಾ ಹಗರಣದ ತನಿಖೆ ಚುರುಕು : ಬೆಂಗಳೂರು ಸೇರಿ ರಾಜ್ಯದ 9 ಕಡೆ ‘ಇ.ಡಿ.’ ದಾಳಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಸೋಮವಾರ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಂಗಳೂರುಸೇರಿದಂತೆ ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮುಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಮುಂಜಾನೆಯೇ ರಾಜ್ಯದ 9 ಕಡೆ … Continued

ದೀಪಾವಳಿ..| ಹಸಿರು ಪಟಾಕಿ ಮಾತ್ರ ಮಾರಾಟ, ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಹಾಗೂ ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಒಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಪಟಾಕಿ … Continued