ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಇಂದು ಬುಧವಾರ (ಅಕ್ಟೋಬರ್ 24) ಕೆಲವೇ ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಉಂಟಾಗಿದ್ದು, ಹಲವೆಡೆ ಜಿಟಿಜಿಟಿ ಮಳೆ ಆರಂಭವಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ … Continued

ವೀಡಿಯೊ…| ದುಬಾರೆ ಆನೆ ಶಿಬಿರದಲ್ಲಿ ಕಂಜನ್ ಆನೆ ಮೇಲೆ ಧನಂಜಯ ಆನೆಯಿಂದ ಮತ್ತೆ ದಾಳಿ; ತಪ್ಪಿದ ಭಾರಿ ಅನಾಹುತ…!

ಮೈಸೂರು : ದುಬಾರೆ ಆನೆ ಶಿಬಿರದಲ್ಲಿ ದಸರಾ ಆನೆ ಧನಂಜಯ ತನ್ನ ಸಹ ಆನೆ ಕಂಜನ್‌ ಜೊತೆ ಎರಡನೇ ಬಾರಿಗೆ ಘರ್ಷಣೆ ನಡೆಸಿರುವುದು ವರದಿಯಾಗಿದೆ. ಅಕ್ಟೋಬರ್ 20 ರ ಭಾನುವಾರ ಈ ಘಟನೆ ಸಂಭವಿಸಿದೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಣಗಾಡುತ್ತಿದ್ದ ಮಾವುತ ಕೊನೆಗೂ ಧನಂಜಯ ಆನೆಯನ್ನು ಶಾಂತಗೊಳಿಸುವಲ್ಲಿ ಯಶಸ್ವಿಯಾದರು. ಧನಂಜಯ ಆನೆ ಮತ್ತೆ ಕಂಜನ್ ಆನೆ ಮೇಲೆ … Continued

ರಾಜ್ಯದಲ್ಲಿ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳು ಪತ್ತೆ, ರದ್ದುಗೊಳಿಸುವ ಪ್ರಕ್ರಿಯೆ ಚುರುಕು : ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ನಿಯಮಾವಳಿಗೆ ವಿರುದ್ಧವಾಗಿ ಒಟ್ಟು 4,036 ಸರಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಪಡೆದಿರುವುದನ್ನು ಪತ್ತೆ ಮಾಡಲಾಗಿದೆ. ಈಗಾಗಲೇ 2,964 ಕುಟುಂಬಗಳ … Continued

ಕರ್ನಾಟಕದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆರಂಭವಾದ ಮಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮುಂದುವರಿದಿದೆ. ಇದು ಅಕ್ಟೋಬರ್‌ 26ರ ವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸೋಮವಾರ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ … Continued

ದೀಪಾವಳಿಗೆ ಕೇವಲ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ ಎಂದು … Continued

ಪ್ರತಿಷ್ಠಿತ ʼಕಾಳಿದಾಸ ಸಮ್ಮಾನ್ʼ ಪುರಸ್ಕಾರಕ್ಕೆ ಕರ್ನಾಟಕದ ಗಂಜೀಫಾ ರಘುಪತಿ ಭಟ್ಟ ಆಯ್ಕೆ

ಬೆಂಗಳೂರು: ಮಧ್ಯಪ್ರದೇಶ ಸರ್ಕಾರದಿಂದ ಜೀವಮಾನದ ಸಾಧನೆಗೆ ಕೊಡಮಾಡುವ 2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿ (Kalidasa Samman Award)ಗೆ ಗಂಜೀಫಾ ಕಲಾವಿದ ರಘುಪತಿ ಭಟ್ಟ ಅವರನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಶಾಸ್ತ್ರೀಯ ಕಲೆಯಾದ ಗಂಜೀಫಾ ಚಿತ್ರ ರಚನೆಯಲ್ಲಿ ಅವರ ಸುಮಾರು 50 ವರ್ಷದ ಕೊಡಿಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು … Continued

ವಿಧಾನಸಭಾ ಉಪಚುನಾವಣೆ: ಬಿಜೆಪಿಯಿಂದ ಸಂಡೂರು, ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಿದೆ. ಅದೇರೀತಿ ಬಳ್ಳಾರಿ ಜಿಲ್ಲೆಯ ಸಂಡೂರು ಬಂಗಾರು ಹನುಮಂತು … Continued

₹300 ಲಂಚ ಪಡೆದಿದ್ದ ಟೈಪಿಸ್ಟ್‌ ವಜಾ ; ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಬೆಂಗಳೂರು : ಮೈಸೂರು ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ ಕಚೇರಿಯ ಮಹಿಳಾ ಟೈಪಿಸ್ಟ್‌ ₹300 ಲಂಚ ಪಡೆದಿದ್ದಾರೆ ಎಂಬ ಆರೋಪದಡಿ ಅವರನ್ನು ಸೇವೆಯಿಂದ ವಜಾಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್​ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್‌ 17 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಅದು ತಿಳಿಸಿದೆ. ಬೆಂಗಳೂರು ನಗರ, … Continued

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್‌ 13 ರಂದು ಉಪಚುನಾವಣೆ ನಡೆಯಲಿದೆ. ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13 ರಂದು ಉಪಚುನಾವಣೆ ನಡೆಯಲಿದ್ದು, ನ.23 ರಂದು ಫಲಿತಾಂಶ … Continued