ಬೆಂಗಳೂರು ಸೇರಿ ಕರ್ನಾಟಕದ 16 ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ನಿರಂತರ ಭಾರಿ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : 5 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕ, ಗೋವಾ ಕರಾವಳಿಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 6 ದಿನಗಳವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಆಕ್ಟೊಬರ್ 11 ರಿಂದ 14 ರವರೆಗೆ ಸಾಧಾರಣದಿಂದ ಬಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ … Continued

ಬೈಕ್ ಮೆಕಾನಿಕ್ ಬೆಳಗಾಗೋದ್ರೊಳಗೆ ಕೋಟ್ಯಧಿಪತಿ : ಕೇರಳ ಲಾಟರಿಯಲ್ಲಿ 25 ಕೋಟಿ ರೂ. ಬಹುಮಾನ ಗೆದ್ದ ʻಮಂಡ್ಯ ವ್ಯಕ್ತಿʼ…!

ಮಂಡ್ಯ : ಕರ್ನಾಟಕದ ಬೈಕ್ ಮೆಕಾನಿಕ್​ ರಾತ್ರಿ ಬೆಳಗಾಗುವುದರ ಒಳಗೆ ಕೋಟ್ಯಾಧಿಪತಿಯಾಗಿದ್ದಾರೆ. ಅವರು ಲಾಟರಿಯಲ್ಲಿ‌ 25 ಕೋಟಿ ರೂ.‌ಜಾಕ್ಪಾಟ್‌ ಗೆದಿದ್ದಾರೆ…! ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಅಲ್ತಾಫ್ ಪಾಷಾ ಅವರು ಕೇರಳದ ಲಾಟರಿಯಲ್ಲಿ 25 ಕೋಟಿ ರೂ.ಬಹುಮಾನ ಗೆದ್ದಿದ್ದಾರೆ. ಕೇರಳ ಲಾಟರಿಯ ತಿರುವೋಣಂ ಬಂಪರ್ ಬಹುಮಾನ ವಿಜೇತ ವಯನಾಡಿನಿಂದ ಟಿಕೆಟ್‌ ಖರೀದಿಸಿದ್ದಾರೆ. ಅವರು ವಯನಾಡಿನಲ್ಲಿರುವ ಸಂಬಂಧಿಕರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಇನ್ನೂ ಕೆಲವು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ … Continued

ಇಂದು ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ (ಅಕ್ಟೋಬರ್‌ 9) ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಚಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ … Continued

ಬೆಳಗಾವಿ ಜಿಲ್ಲೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ : ನಿಪ್ಪಾಣಿಯ ಕೋಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ದಾಳಿ ನಡೆದಿದೆ. ಅದರಂತೆ ಬೆಳಗಾವಿ ಜಿಲ್ಲೆಬೆಯಲ್ಲೂ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ಲಾರಿ ಚಾಲಕರಿಂದ … Continued

ವೀಡಿಯೊ | ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿದ್ದ ಸಫಾರಿ ಬಸ್ಸಿಗೆ ಜಿಗಿದು ಒಳಗೆ ನುಸುಳಲು ಯತ್ನಿಸಿದ ಚಿರತೆ ; ವೀಕ್ಷಿಸಿ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮಿನಿ ಸಫಾರಿ ಟೂರಿಸ್ಟ್ ಬಸ್ಸಿಗೆ ಜಿಗಿದು ಕಿಟಕಿ ಹಿಡಿದುಕೊಳ್ಳುವ ಮೂಲಕ ಪ್ರವಾಸಿಗರನ್ನು ದಿಗ್ಭ್ರಮೆಗೊಳಿಸಿತು. ವರದಿಗಳ ಪ್ರಕಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ಬಸ್‌ ಚಾಲಕ ಪ್ರವಾಸಿಗರು ಸುತ್ತಮುತ್ತಲಿನ ವನ್ಯಜೀವಿಗಳನ್ನು ವೀಕ್ಷಿಸಲು ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಫಾರಿ ಬಸ್‌ … Continued

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ; ಕಾಲಮಿತಿಯಲ್ಲಿ 34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಇಲಾಖೆಗಳಲ್ಲಿನ 34,863 ಖಾಲಿ ಹುದ್ದೆಗಳನ್ನು (Government Jobs) ಕಾಲಮಿತಿಯೊಳಗೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ … Continued

ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಶುರುವಾದ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದೆ. ಮುಂದೆಯೂ ಮಳೆಯಾಗಲಿದೆ ಎಂದು ತಿಳಿಸಿದೆ. ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ … Continued

ದಸರಾ ಹಬ್ಬ : ಕೆಎಸ್‌ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಕೆಎಸ್‌ಆರ್‌ಟಿಸಿ 2000ಕ್ಕೂ ರಾಜ್ಯ ಮತ್ತು ಹೊರಾಜ್ಯಗಳ ವಿವಿಧ ಸ್ಥಳಗಳಿಗೆ 2,000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಅಕ್ಟೋಬರ್‌ 9ರಿಂದ 12ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್‌ 13 ಮತ್ತು 14ರಂದು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳ ಕಾರ್ಯಾಚರಣೆ … Continued