ಕರ್ನಾಟಕದಲ್ಲಿ ಮತ್ತಷ್ಟು ಇಳಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಇಂದು, ಶುಕ್ರವಾರ ಹೊಸದಾಗಿ 1,333 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇವೇಳೆ ರಾಜ್ಯದಲ್ಲಿ ಒಟ್ಟು 19 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ 4,890 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 16,184ಕ್ಕೆ ಇಳಿಕೆಯಾಗಿದ್ದು, ಸಕಾರಾತ್ಮಕತೆ ದರ ಪ್ರಮಾಣ 1.59%ಕ್ಕೆ ಇಳಿದಿದೆ. … Continued

ಕರ್ನಾಟಕದಲ್ಲಿ ಹೊಸದಾಗಿ 1,549 ಕೊರೊನಾ ಸೋಂಕು ದಾಖಲು, ಪಾಸಿಟಿವ್ ರೇಟ್ 1.45%ಕ್ಕೆ ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಕೇಸ್ ಸಂಖ್ಯೆಯಲ್ಲಿ ಇಳಿಕೆ ಮುಂದುವರಿದಿದೆ. ಇಂದು, ಗುರುವಾರ ರಾಜ್ಯದಲ್ಲಿ ಹೊಸದಾಗಿ 1,549 ಕೊರೊನಾ ಸೋಂಕು ದಾಖಲಾಗಿವೆ. ಇದೇವೇಳೆ  23 ಜನ ಕೊರೊನಾಗೆ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 5019 ಜನ ಬಿಡುಗಡೆಯಾಗಿದ್ದಾರೆ, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 19,761ಕ್ಕೆ ಇಳಿಕೆಯಾಗಿವೆ. ಪಾಸಿಟಿವ್ ರೇಟ್ 1.45%ಗೆ ಇಳಿದಿದೆ. ಬೆಂಗಳೂರಿನಲ್ಲಿ 769 ಕೋವಿಡ್‌ ಪ್ರಕರಣ ದಾಖಲಾದೆ. 7 … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,405 ಕೊರೊನಾ ಪ್ರಕರಣಗಳು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,405 ಕೊರೊನಾ ವೈರಸ್ ಹೊಸ ಪ್ರಕರಣಗಳು ದಾಖಲಾಗಿದೆ. ಇದೇವೇಳೆ ಮಂಗಳವಾರ ಕೂಡಾ 5,762 ಕೊರೊನಾ ವೈರಸ್ ಸೋಂಕಿತರು ರಾಜ್ಯಾದ್ಯಂತ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ಚಿಕಿತ್ಸೆ ಫಲಿಸದೇ 26 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 39,29,642ಕ್ಕೆ ಏರಿದೆ. … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಭಾರೀ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ ಕಂಡಿದೆ. ಇಂದು, ಸೋಮವಾರ 1,568 ಹೊಸ ಸೋಂಕು ದಾಖಲಾಗಿದ್ದು, ಇದೇವೇಳೆ 25ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ ರಾಜ್ಯದಲ್ಲಿ ರಾಜ್ಯದಲ್ಲಿ ಒಟ್ಟು 6,025 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,215 ಇದೆ. ಕೋವಿಡ್-19 ಮರಣ ಪ್ರಮಾಣ ಶೇ.1.59% ರಷ್ಟಿದೆ. … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ 4 ಸಾವಿರಕ್ಕೂ ಕಡಿಮೆ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಸತತ ಎರಡನೇ ದಿನವೂ 4 ಸಾವಿರಕ್ಕೂ ಕಡಿಮೆ ಕೊರೊನಾ ಸೋಂಕುಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 3202 ಕೊರೊನಾ ಸೋಂಕು ದಾಖಲಾಗಿದೆ. ಶುಕ್ರವಾರ 3,976 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ರಾಜ್ಯದಲ್ಲಿ ಶನಿವಾರ 8988 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ಇದೇವೇಳೆ 38 ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ … Continued

ಕರ್ನಾಟಕದಲ್ಲಿ 4 ಸಾವಿರಕ್ಕಿಂತ ಕಡಿಮೆ ಬಂದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಶುಕ್ರವಾರ ಹೊಸದಾಗಿ 3,976 ಕೊರೊನಾ ಸೋಂಕು ದಾಖಲಾಗಿದೆ. ಇದೇವೇಳೆ 41 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. . ರಾಜ್ಯದಲ್ಲಿ ಒಟ್ಟು 11,377 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವಿಟಿ ರೇಟ್ 3.47%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 44,571ಕ್ಕೆ ಇಳಿದಿದೆ. ನಿನ್ನೆ 5,019 ಪ್ರಕರಣ ದಾಖಲಾಗಿತ್ತು. ಬೆಂಗಳೂರಿನಲ್ಲಿ ಒಟ್ಟು … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 5,019 ಸೋಂಕು ದಾಖಲು, 39 ಜನರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಗುರುವಾರ ಹೊಸದಾಗಿ 5,019 ಕೊರೊನಾ ಸೋಂಕುಗಳು ದಾಖಲಾಗಿವೆ. ಇದೇವೇಳೆರಾಜ್ಯದಲ್ಲಿ 39 ಮರಣ ಪ್ರಕರಣ ದಾಖಲಾಗಿದೆ. ನಿನ್ನೆ 5,339 ಸೋಂಕು ದಾಖಲಾಗಿತ್ತು. ಇಂದು ಗುರುವಾರ ರಾಜ್ಯದಲ್ಲಿ ಒಟ್ಟು 13,923 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕಾರಾತ್ಮಕ ದರ 4.25%ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 52,013 ಕುಸಿತವಾಗಿದೆ. ಬೆಂಗಳೂರಿನಲ್ಲಿ ಒಟ್ಟು … Continued

ಕರ್ನಾಟಕದಲ್ಲಿ ಹೊಸದಾಗಿ 5,339 ಕೊರೊನಾ ಸೋಂಕು ದಾಖಲು, 48 ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 5,339 ಸೋಂಕು ದಾಖಲಾಗಿದೆ. ಇದೇವೇಳೆ ರಾಜ್ಯದಲ್ಲಿ 48 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 16,749 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 60,956 ರಷ್ಟಿದೆ. ಪಾಸಿಟಿವಿಟಿ ರೇಟ್ 4.14%ಕ್ಕೆ ಇಳಿದಿದೆ. ಕೋವಿಡ್-19 ಮರಣ ಪ್ರಮಾಣ ಶೇ.0.89% ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 2,161 … Continued

ಕರ್ನಾಟಕದಲ್ಲಿ ಮಂಗಳವಾರ ದೈನಂದಿನ ಸೋಂಕು ಗಣನೀಯ ಪ್ರಮಾಣದಲ್ಲಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿವೆ. ಇಂದು, ಮಂಗಳವಾರ ಹೊಸದಾಗಿ 4,452 ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ ಸೋಖಿನಿಂದ. 51 ಜನರು ಮೃತಪಟ್ಟಿದ್ದಾರೆ. ಇಂದು ಸೋಂಕಿನಿಂದ 19,067 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 72,414 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದಾಗಿ ಇದುವರೆಗೆ 39,447 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 2,139 ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಸಕಾರಾತ್ಮಕತೆ … Continued

ತಮಿಳುನಾಡು ನದಿ ಜೋಡಣೆ ಯೋಜನೆಗಳಿಗೆ ಆಕ್ಷೇಪ ಸಲ್ಲಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ನವದೆಹಲಿ: ತಮಿಳುನಾಡು ಸರ್ಕಾರ ಕೈಗೊಂಡಿರುವ ಹೊಗೆನಕಲ್ ಜಲವಿದ್ಯುತ್ ಯೋಜನೆ ಮತ್ತು ಕಾವೇರಿ, ಗುಂಡಾರ್ ಹಾಗೂ ವೈಗೈ ನದಿಜೋಡಣೆ ಯೋಜನೆಗಳನ್ನು ನ್ಯಾಯಾಲಯದ ಮೂಲಕ ವಿರೋಧಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಮಂಗಳವಾರ ಅಂತಾರಾಜ್ಯ ಜಲವಿವಾದಗಳ ಬಗ್ಗೆ ಅವರು ಸಚಿವರು, ಹಿರಿಯ ನ್ಯಾಯವಾದಿಗಳು, ಅಡ್ವೊಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ … Continued