ವಿದ್ಯುತ್ ಸರಬರಾಜು ಕಂಪನಿಗಳ ಅಸಮರ್ಥತತೆಯಿಂದಾದ ನಷ್ಟ ಬಳಕೆದಾರರ ಮೇಲೆ ಹೇರುವುದ್ಯಾಕೆ..? ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ವಿದ್ಯುತ್ ಸರಬರಾಜು ಕಂಪನಿಗಳು ೨೦೨೦-೨೧ರಲ್ಲಿ ೧೩೫೨.೧೪ ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದರಿಂದ ಈ ಕೊರತೆ ವಿದ್ಯತ್ ದರ ಏರಿಕೆ ಮೂಲಕ ಭರಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅನುಮೋದನೆಗಾಗಿ ಮನವಿ ಸಲ್ಲಿಸಿವೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸುವ ಹೇಳಿಕೆ ನೀಡಿದೆ. ಕಂಪನಿಗಳ ಆಡಳಿತ ಅಸಮರ್ಥತೆ ಮತ್ತು ವೈಫಲ್ಯತೆಯಿಂದ ಅನುಭವಿಸಿದ ನಷ್ಟ ರಾಜ್ಯದ ೫೫,೫೭,೧೦೮ … Continued

ಅಕ್ರಮ ಅದಿರು ಮಾರಾಟ: ಜನಾರ್ದನ ರೆಡ್ಡಿ ಮತ್ತಿತರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶ

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ, ರಾಜ್ಯ ಸರ್ಕಾರಕ್ಕೆ ರಾಜಧನ ಖೋತಾ ಮತ್ತು ಇತರೆ ತೆರಿಗೆಗಳ ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ಆದೇಶಿಸಿದ್ದು, ಸಮನ್ಸ್‌ ಜಾರಿ ಮಾಡಿದೆ. ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ … Continued

ಕರ್ನಾಟಕದಲ್ಲಿ 38 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಪ್ರಕರಣ: ಬೆಂಗಳೂರಲ್ಲೂ ಇಳಿಕೆ ಕಾಣುತ್ತಿರುವ ಸೋಂಕು..

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 38,083 ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಇದೇವೇಳೆ ರಾಜ್ಯದಲ್ಲಿ 67,236 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ರಾಜ್ಯಾದ್ಯಂತ ಚಿಕಿತ್ಸೆ ಫಲಿಸದೆ 49 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸದ್ಯ 3,28,711ಕ್ಕೆ ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿನ ಕೋವಿಡ್ ಪಾಸಿಟಿವಿಟಿ ದರ … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 48,905 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 48,905 ಕೊರನಾ ಸೋಂಕು ದಾಖಲಾಗಿದ್ದು, ಇದೇ ಸಮಯದಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 22,427 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3654413ಕ್ಕೆ ಏರಿಕೆಯಾಗಿದೆ, ಇದುವರೆಗೆ 3257769 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 357909 ಸಕ್ರಿಯ ಪ್ರಕರಣಗಳಿವೆ. ಬಾಗಲಕೋಟೆ 610, ಬಳ್ಳಾರಿ 1,141, ಬೆಳಗಾವಿ 791, ಬೆಂಗಳೂರು … Continued

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 19 `ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ ಸರ್ಜರಿ ಮಾಡಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು ಯಶವಂತ ವಿ.ಗುರುಕರ್ – ಕಲಬುರ್ಗಿ ಜಿಲ್ಲಾಧಿಕಾರಿ ಡಾ.ಶ್ಯಾಮಲಾ – ಕಾರ್ಯದರ್ಶಿ ಸಾರ್ವಜನಿಕ ಉದ್ಯಮ ವಿ.ವಿ.ಜ್ಯೋತ್ಸ್ನಾ – ಕೆ ಎಸ್ ಐಸಿ – ಎಂಡಿ ಕನಗವಲ್ಲಿ – ಆಯುಕ್ತರು, ಆಹಾರ ಮತ್ತು … Continued

ಕರ್ನಾಟಕದಲ್ಲಿ ಸೋಮವಾರ 46,426 ಮಂದಿಗೆ ಕೊರೊನಾ ಸೋಂಕು, ನಿನ್ನೆಗಿಂತ ತುಸು ಕಡಿಮೆ

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ 46,426 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 41,703 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಹಾಗೂ 32 ಜನರು ಮೃತಪಟ್ಟಿದ್ದಾರೆ. ಪ್ರಸ್ತುತ 3,62,487 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 32.95 ಇದ್ದು, ಸೋಂಕಿತರ ಸಾವಿನ ಸರಾಸರಿ ಶೇ 0.06 ಇದೆ. ಬೆಂಗಳೂರು ನಗರದಲ್ಲಿ ಸೋಮವಾರ ಒಟ್ಟು 21,569 … Continued

ನೀವೂ ಗೆಲ್ಲಬಹುದು ಕೃತಿ ಬಿಡುಗಡೆ- ಮಕ್ಕಳಲ್ಲಿ ಚೈತನ್ಯ ಬಿತ್ತುವ ಕೃತಿ : ಪ್ರಕಾಶ ಕಡಮೆ

ಹುಬ್ಬಳ್ಳಿ :ಹದಿಹರೆಯದವರ ಕನಸು ಮತ್ತು ಕನವರಿಕೆಗೆ ಇಂಬು ಕೊಡುತ್ತಲೇ ಅವರನ್ನು ಕೀಳರಿಮೆಯಿಂದ ಹೊರ ತರುವ ಪ್ರಯತ್ನದಲ್ಲಿ ನೀವೂ ಗೆಲ್ಲಬಹುದು ಕೃತಿಯ ಮೂಲಕ ಲೇಖಕರು ಮಾಡಿದ್ದಾರೆ ಎಂದು ಹಿರಿಯ ಸಾಹಿತಿ ಪ್ರಕಾಶ ಕಡಮೆ ಹೇಳಿದರು. ಅವರು ಭಾನುವಾರ ಪುಸ್ತಕ ಬಳಗದ ವತಿಯಿಂದ ಏರ್ಪಡಿಸಿದ್ದ ಲೇಖಕಿ- ಶಿಕ್ಷಕಿ ಕವಿತಾ ಹೆಗಡೆ ಅಭಯಂ ಅವರ ನೀವೂ ಗೆಲ್ಲಬಹುದು ಎಂಬ ಕೃತಿಯನ್ನು … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 50,210 ಜನರಿಗೆ ಕೊರೊನಾ ಸೋಂಕು…!

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಭಾನುವಾರ ಹೊಸ ಪ್ರಕರಣ ಅರ್ಧ ಲಕ್ಷ ದಾಟಿದೆ..! ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರಿನಲ್ಲಿ ಮಾಹಿತಿ ಹಂಚಿಕಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು, ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಬೆಂಗಳೂರಿನಲ್ಲಿ 8 ಮಂದಿ ಸೇರಿದಂತೆ ಕರ್ನಾಟಕದಲ್ಲಿ 19 … Continued

ಈ ಬಾರಿ ಗಣರಾಜ್ಯೋತ್ಸವ ಪರೇಡಿಗೆ ಸ್ತಬ್ದಚಿತ್ರ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಆಯ್ಕೆ

ನವದೆಹಲಿ: ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ದಚಿತ್ರ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವ ಪರೇಡಿಗೆ ಆಯ್ಕೆಯಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ. ಎಸ್. ಹರ್ಷ ತಿಳಿಸಿದ್ದಾರೆ. ಆಯ್ಕೆಯಾದ 12 ರಾಜ್ಯಗಳ ಸ್ತಬ್ದಚಿತ್ರಗಳಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಏಕೈಕ ಸ್ತಬ್ದಚಿತ್ರ ಕರ್ನಾಟಕದ್ದಾಗಿದೆ. ಅಲ್ಲದೆ, … Continued

ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಇಂದು, ಶನಿವಾರ ಸ್ವಲ್ಪ ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ 42,470 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 34,67,472ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ 26 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 38,563ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 35,140 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. … Continued