ವಿದ್ಯುತ್ ಸರಬರಾಜು ಕಂಪನಿಗಳ ಅಸಮರ್ಥತತೆಯಿಂದಾದ ನಷ್ಟ ಬಳಕೆದಾರರ ಮೇಲೆ ಹೇರುವುದ್ಯಾಕೆ..? ವಸಂತ ಲದವಾ ಪ್ರಶ್ನೆ
ಹುಬ್ಬಳ್ಳಿ: ವಿದ್ಯುತ್ ಸರಬರಾಜು ಕಂಪನಿಗಳು ೨೦೨೦-೨೧ರಲ್ಲಿ ೧೩೫೨.೧೪ ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದರಿಂದ ಈ ಕೊರತೆ ವಿದ್ಯತ್ ದರ ಏರಿಕೆ ಮೂಲಕ ಭರಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅನುಮೋದನೆಗಾಗಿ ಮನವಿ ಸಲ್ಲಿಸಿವೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸುವ ಹೇಳಿಕೆ ನೀಡಿದೆ. ಕಂಪನಿಗಳ ಆಡಳಿತ ಅಸಮರ್ಥತೆ ಮತ್ತು ವೈಫಲ್ಯತೆಯಿಂದ ಅನುಭವಿಸಿದ ನಷ್ಟ ರಾಜ್ಯದ ೫೫,೫೭,೧೦೮ … Continued