ಕರ್ನಾಟಕದಲ್ಲಿ ಸೆಪ್ಟೆಂಬರ್ 2ರ ವರೆಗೂ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್‌ 30ರ ವರೆಗೂ ಎಲ್ಲ ದಿನ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ನಂತರ ಯೆಲ್ಲೋ ಅಲರ್ಟ್‌ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ; ಇಂದು ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆಗಸ್ಟ್ 29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಮುಂದಿನ 24 ಗಂಟೆಗೆ ಅತ್ಯಧಿಕ ಮಳೆ ಆಗುವ ಹಿನ್ನೆಲೆಯಲ್ಲಿ ಕರಾವಳಿಯ  ಉತ್ತರ ಕನ್ನಡ ಹಾಗೂ ಉಡುಪಿ ಈ ಎರಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ನಂತರ ಆಗಸ್ಟ್ 29ರವರೆಗೆ ಭಾರೀ ಮಳೆ ಆಗಲಿದ್ದು, … Continued

ಕರ್ನಾಟಕದ 7 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಎರಡು ದಿನಗಳಿಂದ ಮುಂದುವರೆದಿದ್ದು, ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗೆ ಭಾನುವಾರ ಸಂಜೆ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ … Continued

ವೀಡಿಯೊ | ಅಮೆರಿಕದ ʼ ಡೆಮಾಕ್ರಟಿಕ್ ʼ ಸಮಾವೇಶದಲ್ಲಿ ಕರ್ನಾಟಕದ ಅರ್ಚಕರಿಂದ ಮೊಳಗಿದ ʼಅಸತೋಮಾ ಸದ್ಗಮಯ…ಓ ಶಾಂತಿʼ ವೇದ ಮಂತ್ರ ಪಠಣ

 ಚಿಕಾಗೊ : ಅಮೆರಿಕದ  ಚಿಕಾಗೋದಲ್ಲಿ ನಡೆಯುತ್ತಿರುವ ಡೆಮಾಕ್ರಟಿಕ್ ಪಕ್ಷದ ರಾಷ್ಟ್ರೀಯ ಸಮಾವೇಶದ 3 ನೇ ದಿನದಂದು ಹಿಂದೂ ರ್ಚಕರು ವೇದ ಮಂತ್ರಗಳೊಂದಿಗೆ ಕಲಾಪವನ್ನು ಪ್ರಾರಂಭಿಸುತ್ತಿದ್ದಂತೆ ಸಭಾಂಗಣದಾದ್ಯಂತ “ಓಂ ಶಾಂತಿ ಶಾಂತಿ” ಘೋಷಣೆಗಳು ಪ್ರತಿಧ್ವನಿಸಿದವು. ಮೇರಿಲ್ಯಾಂಡ್‌ನ ಶ್ರೀ ಶಿವವಿಷ್ಣು ದೇವಸ್ಥಾನದ ಅರ್ಚಕರಾದ ಕರ್ನಾಟಕ ಮೂಲದ ರಾಕೇಶ್ ಭಟ್ ಅವರು ಅಖಂಡ ದೇಶಕ್ಕಾಗಿ ಆಶೀರ್ವಾದ ಕೋರಿ ವೈದಿಕ ಪ್ರಾರ್ಥನೆ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್​ 27ರ ವರೆಗೂ ಭಾರಿ ಮಳೆ ಸಾಧ್ಯತೆ ; ಯೆಲ್ಲೊ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್‌ 27ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಆಗಸ್ಟ್‌ 27ರ ವರೆಗೂ ಗಾಳಿ ಸಮೇತ ಭಾರಿ ಮಳೆ ಮುಂದುವರಿಯುವ ಸಂಭವವಿದ್ದು, ಶುಕ್ರವಾರದಿಂದ ಐದು ದಿನಗಳು ಉತ್ತರ … Continued

ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್ ಎನ್ ಡಿಎಂಸಿ) ನೀಡಿರುವ ಪ್ರಕಟಣೆಯ ಪ್ರಕಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 20) ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆಗಸ್ಟ್‌ … Continued

ಕರ್ನಾಟಕದಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಾದ್ಯಂತ ಮಳೆ  ಇಂದಿನಿಂದ (ಆಗಸ್ಟ್ 19) ಚುರುಕುಗೊಳ್ಳಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಮಂಗಳವಾರದಿಂದ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. … Continued

ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಜಿಗಣಿಯೊಂದರಲ್ಲೇ 5 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ತರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಲಾಗಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದಾರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಆಗಸ್ಟ್ 16 ರಿಂದ ಎರಡನೇ ಹಂತದ ಮುಂಗಾರು ಆರಂಭವಾಗಿದೆ ಎಂದು ರಾಜ್ಯ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಐಎಂಡಿ (IMD) ಅಧಿಕಾರಿಗಳ ಪ್ರಕಾರ, ಒಂದು ವಾರಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಸಿಲಿಕಾನ್ ಸಿಟಿ, ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭವಿಷ್ಯ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಭೂ ಮಂಜೂರಾತಿ ಹಗರಣದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ … Continued