ಸಹಕಾರಿ ಕಾಯ್ದೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉತ್ತರ ಕನ್ನಡದ ಸಹಕಾರಿಗಳ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ಯಲ್ಲಾಪುರ: ರಾಜ್ಯ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ನೂತನ ಸಹಕಾರಿ ಕಾಯ್ದೆಯ ತಿದ್ದುಪಡಿ ವಿಧೇಯಕ ವಿರೋಧಿಸಿ ಕೃಷಿ, ಕೃಷಿಕ ಹಾಗೂ ಕೃಷಿಪತ್ತು ಸಂಘಗಳ ಶ್ರೇಯೋಭಿವೃದ್ಧಿ ಟ್ರಸ್ಟ್ ಶಿರಸಿ ಇದರ ಅಡಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಹಕಾರಿಗಳ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಗುರುವಾರ ಭೇಟಿ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಲಾಗಿದೆ. ಶಾಸಕರು ಸಂಸದರ ವಿರುದ್ಧ ಕ್ರಿಮಿನಲ್‌ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಯಮಯಿ ಕೃಷ್ಣ ಎಂಬುವವರು ದೂರು ದಾಖಲಿಸಿದ್ದಾರೆ. ದೂರನ್ನು ಸ್ವೀಕರಿಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ. … Continued

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ನಾಲ್ಕು ಜಿಲ್ಲೆಗಳಿಗೆ ಆರೆಂಜ್‌ ಎಚ್ಚರಿಕೆ ಹಾಗೂ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಪ್ರದೇಶದಲ್ಲಿ ಜೋರಾದ ಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ … Continued

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ಭಾರಿ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಈ ಬಗ್ಗೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 6ರ … Continued

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ, ಅನಧಿಕೃತ ಹೋಮ್ ಸ್ಟೇ‌-ರೆಸಾರ್ಟ್ ತೆರವಿಗೆ ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದ ವಯನಾಡು ಭೂಕುಸಿತ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಪಶ್ಚಿಮ ಘಟ್ಟದಲ್ಲಿ (Western Ghats) 2015ರ ನಂತರ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಟ್ಟುನಿಟ್ಟಿನ … Continued

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿದ ಶೋಕಾಸ್‌ ನೋಟಿಸ್‌ ಹಿಂಪಡೆಯಲಿ : ಸಚಿವ ಸಂಪುಟದಲ್ಲಿ ನಿರ್ಣಯ

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರವಾಗಿದೆ ಎಂದು ಮುಖ್ಯಮಂತ್ರಿಯವರ ವಿರುದ್ಧ ನೀಡಲಾಗಿರುವ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಶೋಕಾಸ್‌ ನೋಟಿಸ್‌ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಸಲಹೆ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಇದು ಮಳೆ ಆಗಸ್ಟ್ 4ರ ವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಆರೆಂಜ್‌ ಅಲರ್ಟ್​ ನೀಡಲಾಗಿದೆ. ಕೊಡಗು ಹಾಗೂ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಭೂಕುಸಿತದ ಎಚ್ಚರಿಕೆ

ಬೆಂಗಳೂರು : ಬುಧವಾರ (ಜುಲೈ 31) ಕರ್ನಾಟಕದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. … Continued

ಮಳೆ: ಬುಧವಾರ (ಜು.31) ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರದಿಂದ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ… ಕೊಡಗು ಜಿಲ್ಲೆಯಲ್ಲಿ ಮುಂದಿನ 2 ದಿನ ರೆಡ್​ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ … Continued