ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಮುಂಗಾರು ಮಳೆ, ಮತ್ತೆ ಚುರುಕಾಗುವ ಸಾಧ್ಯತೆಯಿದ್ದು ಮತ್ತೆ ಆ ಭಾಗದ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳಿಗೆ ಅನ್ವಯವಾಗುವಂತೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ … Continued

ಪಿಯು ಉಪನ್ಯಾಸಕ ಹುದ್ದೆಗೆ ಭಡ್ತಿ: ಸ್ನಾತಕೋತ್ತರ ಪದವಿ ಕನಿಷ್ಠ ಅಂಕ ಶೇ.50ಕ್ಕೆ ಇಳಿಕೆ

ಬೆಂಗಳೂರು : ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಭಡ್ತಿ ಹೊಂದಲು ಪ್ರೌಢಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಸರಕಾರ ಶೇ. 55ರಿಂದ ಶೇ. 50ಕ್ಕೆ ಇಳಿಕೆ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಹೆಚ್ಚು ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ … Continued

ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ ; ಪತಿ ನಿವೃತ್ತಿಯ ಬೆನ್ನಲ್ಲೇ ಪತ್ನಿಗೆ ಅದೇ ಹುದ್ದೆ…

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಜುಲೈ 31ಕ್ಕೆ ನಿವೃತ್ತಿಯಾಗಲಿರುವ ರಜನೀಶ ಗೋಯೆಲ್‌ ಅವರ ಸ್ಥಾನಕ್ಕೆ ಅವರ​ ಪತ್ನಿ ಶಾಲಿನಿ ರಜನೀಶ ಅವರನ್ನು ನೇಮಕ ಮಾಡಲು ಶುಕ್ರವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು, ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ … Continued

ಕರ್ನಾಟಕದ 6 ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆ ಮುನ್ಸೂಚನೆ ; ಎರಡು ದಿನ ‘ಆರೆಂಜ್ ಅಲರ್ಟ್‌’ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರವೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 27ರ ವರೆಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಿಗೂ ಜುಲೈ 26 … Continued

ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು. ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ … Continued

ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 27ರ ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಭಾಗದಲ್ಲಿ ದಟ್ಟ ಮೋಡ ಆವರಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 27ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆ ನಾಡಿನ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, … Continued

ಕರ್ನಾಟಕದ ಆರು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜುಲೈ 23ರಿಂದ 26ರ ವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ , ಉಡುಪಿ, ದಕ್ಷಿಣ ಕನ್ನಡದ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆದರೆ ಕಳೆದ ಕೆಲವು ದಿನಗಳಿಂದ ಅತಿ ಭಾರೀ ಮಳೆಯ ರೆಡ್‌ … Continued

ಹಿರಿಯ ಪತ್ರಕರ್ತ ಶಶಿಧರ ಭಟ್ಟರಿಗೆ ಅನಾರೋಗ್ಯ : ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಅವ ಆಸ್ಪತ್ರೆ ಪೂರ್ತಿ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಆರೋಗ್ಯ … Continued

ಕನ್ನಡಿಗರ ಕ್ಷಮೆ ಕೋರಿದ ಫೋನ್‌ ಪೇ ಸಿಇಒ ಸಮೀರ್ ನಿಗಮ್

ಬೆಂಗಳೂರು : ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ನೀತಿಯನ್ನು ಖಂಡಿಸಿದ್ದ ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್‌ ಈ ಸಂಬಂಧ ಭಾನುವಾರ ಬೇಷರತ್‌ ಆಗಿ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಕಂಪನಿಗಳ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸಿಕೊಳ್ಳುವ ಸಂಬಂಧ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿತ್ತು. ಇದಕ್ಕೆ … Continued

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ; ನಾಳೆಯಿಂದ ಕೊಂಚ ಇಳಿಕೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ವಿಶೇಷವಾಗಿ ಕರಾವಳಿ ಹಾಗೂ ಹಾಗೂ ಮಲೆನಾಡಿನ ಭಾಗದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿರುವ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಮಳೆಯಲ್ಲಿ ಪ್ರಮಾಣ ಸೋಮವಾರದಿಂದ  ಸ್ವಲ್ಪ ಮಟ್ಟಿಗೆ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ನಾಲ್ಕರಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಜೋರಾಗಿ ಸುರಿಯಲಿದೆ. ಆದರೆ ಸೋಮವಾರ ಕರಾವಳಿ … Continued