ಭಾರಿ ಮಳೆ ಮುನ್ಸೂಚನೆ ; ಕರ್ನಾಟಕದ ಐದು ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದ್ದು, ಆರು ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 19ರಂದು ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿಯಿಂದ … Continued

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಮಾರುತಿ ಒಮ್ನಿ ಮೇಲೆ ಗುಡ್ಡ ಕುಸಿದು ಬಿದ್ದು ಜಖಂಗೊಂಡಿದ್ದು, ವಾಹನಲ್ಲಿದ್ದವರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಗುರುವಾರ ( ಜು.18) ನಸುಕಿನ ಜಾವ 3ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದ್ದು, ದೊಡ್ಡತಪ್ಪಲು ಸಮೀಪ ಭೂ … Continued

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ…!

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ಪಡೆದ ನಂತರ ವಿಧಾನ ಮಂಡಳ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ … Continued

ಕರ್ನಾಟಕದ 6 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ‌ಕೆಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜುಲೈ 17ರಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಮೂರು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ … Continued

ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ವಿಪರೀತ ಮಳೆ; ಜುಲೈ 16 ರಂದು ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಜಿಲ್ಲೆಗಳಲ್ಲಿ ಮಂಗಳವಾರ (ಜುಲೈ ೧೬)ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ … Continued

ಕೆಎಸ್ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಕೆ ಎಸ್ ಆರ್ ಟಿಸಿ ಟಿಕೆಟ್‌ ದರ ಹೆಚ್ಚಳ ಕುರಿತು ಸರ್ಕಾರ ಪ್ರಸ್ತಾವನೆ ಸಲ್ಲಿಕೆ ಕುರಿತು ಕೆ ಎಸ್ ಆರ್ ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್‌.ಆರ್‌.ಶ್ರೀನಿವಾಸ ಹೇಳಿಕೆ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಚಿಂತನೆ ಇಲ್ಲ ಎಂದು … Continued

ಜುಲೈ 22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ ಕೆಜಿ- ಯುಕೆಜಿ ಆರಂಭ : ಲಕ್ಷ್ಮೀ ಹೆಬ್ಬಾಳ್ಕರ

ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಜು.22ರಿಂದ ಪೂರ್ವ ಪ್ರಾಥಮಿಕ (ಎಲ್‌ಕೆಜಿ , ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಇಲಾಖೆ ವತಿಯಿಂದಲೇ ಮಕ್ಕಳಿಗೆ … Continued

ನಾಳೆಯಿಂದ ರಾಜ್ಯದಲ್ಲಿ ಮಳೆ ಜೋರು ; 5 ಜಿಲ್ಲೆಗಳಲ್ಲಿ ಮಳೆ ಆರ್ಭಟ, ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕೇರಳದ ಕರಾವಳಿಯಿಂದ ಹಿಡಿದು ಗುಜರಾತ್‌ ಕರಾವಳಿ ವರೆಗೆ ತೇವಾಂಶ ಭರಿತ ದಟ್ಟ ಮೋಡಗಳು ರಚನೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂದಿನ 2 ದಿನಗಳು ಅತಿ … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಅಬ್ಬರ ; ಉಳಿದ ಜಿಲ್ಲೆಗಳಲ್ಲಿ ಚುರುಕು

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಜುಲೈ 13ರಿಂದ ಮತ್ತೆ ಮಳೆ ಆರ್ಭಟ ಹೆಚ್ಚಾಗಲಿದೆ. ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರಿಯಿಂದ ಅತಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಜುಲೈ 13 ಹಾಗೂ 14 ರಂದು ರೆಡ್‌ ಅಲರ್ಟ್‌ ನೀಡಿದ್ದರೆ ಜುಲೈ 15 ಹಾಗೂ 16ರಂದು ಆರೇಂಜ್‌ ಅಲರ್ಟ್‌ … Continued

ಲೋಕಾಯುಕ್ತ ದಾಳಿ ವೇಳೆ 45.14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ…!

ಬೆಂಗಳೂರು: ರಾಜ್ಯದ ಸರ್ಕಾರಿ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿಗಳ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ದಾಳಿ ವೇಳೆ ಒಟ್ಟು 45.14 ಕೋಟಿ ರೂಪಾಯಿ ಅಕ್ರಮ ಸಂಪತ್ತು ಪತ್ತೆಯಾಗಿದೆ. 100ಕ್ಕೂ ಹೆಚ್ಚು ಸಿಬ್ಬಂದಿಯ ಲೋಕಾಯುಕ್ತ ಪೊಲೀಸರ ತಂಡ ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳ 56 ಕಡೆ ದಾಳಿ ನಡೆಸಿತ್ತು. ದಾಳಿಯ ವೇಳೆ 242 … Continued