ಕರ್ನಾಟಕದ 5 ಜಿಲ್ಲೆಗಳಲ್ಲಿ 5 ದಿನಗಳ ವರೆಗೆ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು : ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಐದು ದಿನ(ಜುಲೈ 9)ಗಳ ವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, … Continued