ಕರ್ನಾಟಕದ 5 ಜಿಲ್ಲೆಗಳಲ್ಲಿ 5 ದಿನಗಳ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಐದು ದಿನ(ಜುಲೈ 9)ಗಳ ವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, … Continued

ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ 21 ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಅವರ ಬದಲಿಗೆ ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್​ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮಿಕಾಂತ್ ಅವರು ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಡಾ. … Continued

ನೂತನ ಉಪಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನವರಾದ ನ್ಯಾ.ವೀರಪ್ಪ ಅವರು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದಾರೆ ರಾಜ್ಯದಲ್ಲಿ ಎರಡು ಉಪಲೋಕಾಯುಕ್ತ ಹುದ್ದೆಗಳಿವೆ. ಆ ಪೈಕಿ ಎರಡನೇ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. … Continued

ಜುಲೈ 9ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 9ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ೭ರ ವರೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಅಲ್ಲದೆ, ಗುಡುಗು … Continued

ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ..; ವಾರಕ್ಕೆ ಒಂದು ದಿನ ರಜೆ ನೀಡಲು ಸರ್ಕಾರದ ಆದೇಶ

ಬೆಂಗಳೂರು : ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಹೀಗಾಗಿ ವಾರದ ಒಂದು ದಿನ ಸಂಪೂರ್ಣ … Continued

ಗೂಗಲ್ ಟ್ರಾನ್ಸ್‌ಲೇಟ್‌ ನಲ್ಲಿ ತುಳು ಭಾಷೆ ಸೇರ್ಪಡೆ

ಬೆಂಗಳೂರು: ಗೂಗಲ್ ಟ್ರಾನ್ಸ್​​ಲೇಟ್‌​​ನಲ್ಲಿ 110 ಭಾಷೆಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರಲ್ಲಿ ಕರ್ನಾಟಕದ ತುಳು ಭಾಷೆಗೂ ಮಾನ್ಯತೆ ದೊರೆತಿದೆ. ಈ ಹಿಂದೆ ದೇಶ- ವಿದೇಶದ 133 ಭಾಷೆಗಳಿಗೆ ಮಾತ್ರ ಗೂಗಲ್ ಅವಕಾಶ ಮಾಡಿಕೊಟ್ಟಿತ್ತು. ಈಗ ಹೊಸದಾಗಿ 110 ಭಾಷೆಗಳು ಸೇರ್ಪಡೆಗೊಂಡಿವೆ. ಈಗ ಕನ್ನಡ, ಇಂಗ್ಲಿಷ್ ಹಾಗೂ ಬೇರೆ ಭಾಷೆಯ ಪದಗಳನ್ನು ತುಳುವಿಗೆ ಭಾಷಾಂತರಿಸಿಕೊಳ್ಳಬಹುದು. ಅಲ್ಲದೆ, ಜೊತೆಗೆ ತುಳು … Continued

ಕರಾವಳಿಯಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ : ದೈತ್ಯ ಅಲೆಗಳ ಎಚ್ಚರಿಕೆ ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಬೆಂಗಳೂರು :  ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ಜೂನ್ 29 ರವರೆಗೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್‌ ೩೦ರ ವರೆಗೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗಾಳಿಯ ವೇಗ ತಾಸಿಗೆ ಸರಾಸರಿ … Continued

ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಬೀಳುವ ಮುನ್ಸೂಚನೆ ; ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ಮುಂದಿನ ಮೂರು ದಿನ ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅತ್ಯಧಿಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 50 ಕಿ.ಮಿಗೂ ಹೆಚ್ಚಿರುವ ಕಾರಣ, ಮೀನುಗಾರರಿಗೆ ಅಗತ್ಯ ಎಚ್ಚರಿಕೆ ನೀಡಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ಕೊಡಲಾಗಿದೆ. ನಾಳೆ … Continued

ಕರ್ನಾಟಕದ 8 ಜಿಲ್ಲೆಗಳಲ್ಲಿ ಮೂರು ದಿನ ಅಧಿಕ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರತ್ಯೇಕ ಬಾರೀ ಮಳೆಯಿಂದ ಅತಿ ಭಾರೀ ಮಳೆ ಆಗುವ … Continued

ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಕೆಎಂಎಫ್ : ನಾಳೆಯಿಂದ ಜಾರಿ

ಬೆಂಗಳೂರು : ಇತ್ತೀಚೆಗೆ ಪೆಟ್ರೋಲ್‌ ಡಿಸೇಲ್‌ ಬೆಲೆ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಿದ್ದು, ಜನಸಾಮಾನ್ಯರಿಗೆ ಶಾಕ್‌ ನೀಡಿದೆ. ಕರ್ನಾಟಕ ಮಿಲ್‌ ಫೆಡರೇಶನ್‌ (kmf) ನೆರೆಯ ರಾಜ್ಯಗಳಿಗೆ ಹೋಲಿಕೆ ಮಾಡಿ ಈ ಬೆಲೆ ಏರಿಕೆ ಮಾಡಿದೆ. ಹೊಸ ದರಗಳು ನಾಳೆಯಿಂದ ಅಂದರೆ ಜೂನ್‌ 26 ರಿಂದಲೇ ಜಾರಿಗೆ ಬರಲಿದೆ ಎಂದು … Continued