ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ ನಿಂದ ಬಿದ್ದು ಸಾವು ; ಆತ್ಮಹತ್ಯೆ ಶಂಕೆ

ಬೆಂಗಳೂರು: ಕ್ರಿಕೆಟಿಗ, ಟೀಂ ಇಂಡಿಯಾ (Team India) ಮಾಜಿ ಆಟಗಾರ ಕರ್ನಾಟಕದ ವೇಗಿ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್‌ನಿಂದ ಬಿದ್ದು ಸಾವಿಗೀಡಾಗಿದ್ದು, ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ … Continued

ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್(HSRP) ಅಳವಡಿಕೆಗೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ವರೆಗೆ ಗಡುವು ವಿಸ್ತರಿಸಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಾಹನಗಳ ಸುರಕ್ಷತೆಗಾಗಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು … Continued

ಕರ್ನಾಟಕದಲ್ಲಿ 400 ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜೂನ್‌ 24 ಕೊನೆಯ ದಿನ

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಡಿ ಖಾಲಿ ಇರುವ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ನೇಮಕಾತಿ ಸಂಸ್ಥೆ- ಪಶುಪಾಲನೆ ಮತ್ತು ಪಶುವೈದ್ಯ … Continued

ಜೂನ್ 21ರಿಂದ 10 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ

ಬೆಂಗಳೂರು : ಈ ಬಾರಿ ಮುಂಗಾರು ಈವರೆಗೆ ತಕ್ಕಮಟ್ಟಿಗೆ ಸಮಾಧಾನ ನೀಡಿದ್ದರೂ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗದರೆ ಕೆಲವು ಭಾಗಗಳಲ್ಲಿ ಮಳೆಯ ಕೊರತೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮಳೆ ಉತ್ತಮವಾಗಿದೆ, ಆದರೆ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದೆ. ಇದೇ ವೇಳೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ … Continued

ಪೋಕ್ಸೋ ಪ್ರಕರಣ: ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಬೆಂಗಳೂರು :ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ದಾಖಲಾಗಿ ಮೂರು ತಿಂಗಳಾಗಿದ್ದು, ಅವರು ಎರಡನೇ ಬಾರಿಗೆ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಡಿವೈಎಸ್‌ಪಿ ತನಿಖಾಧಿಕಾರಿಯಿಂದ ಯಡಿಯೂರಪ್ಪ ವಿಚಾರಣೆ ನಡೆದಿದೆ. ಸಿಐಡಿ ಅಧಿಕಾರಿಗಳು ಈ ಮೊದಲೇ ಯಡಿಯೂರಪ್ಪ ಅವರ … Continued

ತೆರಿಗೆ ಹೆಚ್ಚಿಸಿದ ಕರ್ನಾಟಕ ಸರ್ಕಾರ ; ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್‌…!

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ(Retail Sales Tax)ಹೆಚ್ಚಳ ಮಾಡುವ ಮೂಲಕ ದರ ಏರಿಕೆ ಶಾಕ್‌ ನೀಡಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಹೆಚ್ಚಳ‌ವಾಗಲಿದೆ. ನೂತನ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ … Continued

ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ, ಇ.ತುಕಾರಾಂ ರಾಜೀನಾಮೆ

ಬೆಂಗಳೂರು : ಕೇಂದ್ರದ ಎನ್​​ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜೆಡಿಎಸ್ ನಾಯಕ ಎಚ್.​ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌‍ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿ ಅಧಿಕಾರ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 6 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40-50 kmp ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳಿದೆ. … Continued

ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶುಕ್ರವಾರ (ಜೂನ್‌ ೧೪)ರಂದು ಬಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. … Continued

ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಮಾಡಲು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಯಡಿಯೂರಪ್ಪ

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ತನಿಖೆ ನಡೆಸಲು ಸಿಐಡಿ ಪೊಲೀಸರು ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿರುವ ಬೆನ್ನಿಗೇ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಗೊಳಿಸುವಂತೆ ಅವರು ಕೋರಿದ್ದು, . ತಾನು ಯಾವುದೇ … Continued