ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ವದಂತಿಗಳು ಬುಧವಾರದ ಹಠಾತ್ ಬೆಳವಣಿಗೆಗಳಿಂದಾಗಿ ಮತ್ತಷ್ಟು ತೀವ್ರಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ( ಮೇ 28) ಬೆಳಿಗ್ಗೆ ಕರೆದಿರುವ ನಿರ್ಣಾಯಕ ಉಪಾಹಾರ ಕೂಟದ (Breakfast Meeting) ಮೇಲೆ ಈಗ ಇಡೀ ರಾಜ್ಯದ ರಾಜಕೀಯ ವಲಯದ ಕಣ್ಣು ನೆಟ್ಟಿದ್ದು, ಸಿದ್ದರಾಮಯ್ಯ … Continued