ಕರ್ನಾಟಕ ಬಜೆಟ್ 2024: ಅನ್ನ ಸುವಿಧಾ, ಕೆಫೆ ಸಂಜೀವಿನಿ ಎಂಬ ಎರಡು ನೂತನ ಯೋಜನೆಗಳು ಪ್ರಕಟ : ಏನಿದು ಯೋಜನೆ..?

ಬೆಂಗಳೂರು: ಕರ್ನಾಟಕ ಬಜೆಟ್ 2024ರಲ್ಲಿ ರಾಜ್ಯ ಸರ್ಕಾರವು ಹೊಸದಾಗಿ ಮತ್ತೊಂದು ಸಾಮಾಜಿಕ ಭದ್ರತಾ ಯೋಜನೆಯನ್ನು ಪ್ರಕಟಿಸಿದೆ. ಈ ನೂತನ ಸಾಮಾಜಿಕ ಭದ್ರತಾ ಯೋಜನೆಗೆ ಅನ್ನ ಸುವಿಧಾ ಯೋಜನೆ ಎಂದು ಹೆಸರಿಸಿದೆ. 80 ವರ್ಷ ಮತ್ತು ಮೇಲ್ಪಟ್ಟ ಫಲಾನುಭವಿಗಳಿಗೆ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಸರ್ಕಾರವು ಈ ಯೋಜನೆಯನ್ನು ಆರಂಭ ಮಾಡಿದೆ. ‘ಅನ್ನ ಸುವಿಧ’ ಯೋಜನೆ ಮೂಲಕ ವಯಸ್ಸಾದವರಿಗೆ … Continued

ಕರ್ನಾಟಕ ಬಜೆಟ್ 2024 : ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ; ಮಾಜಿ ದೇವದಾಸಿಯರು- ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಾಶನ ಹೆಚ್ಚಳ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮಾಜಿ ದೇವದಾಸಿಯರಿಗೆ ಮಾಸಾಶನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಕಾರ್ಯಕರ್ತೆಯರಿಗೆ ಅಂಗನವಾಡಿ ಚಟವಟಿಕೆಗಳ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್​​​ಫೋನ್​ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಸುಮಾರು … Continued

ಕರ್ನಾಟಕ ಬಜೆಟ್ 2024 : ಬೆಂಗಳೂರಿಗೆ ಸಿಕ್ಕಿದ್ದೇನು…?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2024-25ನೇ ಹಣಕಾಸು ವರ್ಷದ ಆಯವ್ಯಯದಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆಗಳನ್ನು ನೀಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ, ವಿಶೇಷವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ 6000 ಕೋಟಿ ರೂ. ಗಳಷ್ಟು ತೆರಿಗೆ ಸಂಗ್ರಹದ ಗುರಿಯನ್ನೂ ಇಟ್ಟುಕೊಳ್ಳಲಾಗಿದೆ.  ಬಜೆಟ್‌ನಲ್ಲಿ ಬೆಂಗಳೂರಿಗೆ ಕೊಟ್ಟಿದ್ದೇನು..? • ಬೆಂಗಳೂರಲ್ಲಿ ಹೋಟೆಲ್ ವ್ಯಾಪಾರದ … Continued

ಕರ್ನಾಟಕ ಬಜೆಟ್ 2024 : ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ, ಮಾಜಿ ಸಿಎಂ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಾಣದ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಕಚೇರಿಗಳು, ಅಂಗಡಿ – ಮುಂಗಟ್ಟುಗಳು, ವಿವಿಧ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ. ಬಸವಣ್ಣನವರ ಬದುಕು, ಚಿಂತನೆಯನ್ನು ಪ್ರಚಾರ ಮಾಡಲು ಬಸವ ಜಯಂತಿಯಂದು ಸರ್ವ ಧರ್ಮ ಸಂಸತ್ತನ್ನು ಆಯೋಜನೆ ಮಾಡಲಾಗುವುದು … Continued

ಕರ್ನಾಟಕ ಬಜೆಟ್ 2024 : ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಘೋಷಣೆ ; ‘ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ತಸ್ತಿಕ್ ಮೊತ್ತ ಜಮೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳ ಅಭಿವೃದ್ಧಿ ಹಾಗೂ ಕರ್ನಾಟಕದಿಂದ ಹೋಗುವ ಭಕ್ತರ ಅನುಕೂಲಕ್ಕೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಸಿ ವರ್ಗದ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ತಸ್ತಿಕ್ ಮೊತ್ತ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಹೊರ ರಾಜ್ಯಗಳ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಾಣಸಿ ಮತ್ತು ಗುಡ್ಡಾಪುರಕ್ಕೆ … Continued

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿಷೇಧ ಆದೇಶ ವಾಪಸ್…

ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು  ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹೊರಡಿಸಿದ್ದ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. … Continued

ರೇಷನ್‌ ಕಾರ್ಡ್‌ಗೆ ಕಾಯುತ್ತಿದ್ದವರಿಗೆ ಸಿಹಿಸುದ್ದಿ; ಹೊಸ ಎಪಿಎಲ್, ಬಿಪಿಎಲ್ ಕಾರ್ಡ್​ ನೀಡುವ ದಿನಾಂಕ ಘೋಷಿಸಿದ ಸಚಿವ ಮುನಿಯಪ್ಪ

ಬೆಂಗಳೂರು : ಪಡಿತರ ಚೀಟಿಗಳಿಗಾಗಿ ಬಾಕಿ ಇರುವ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಇತ್ಯರ್ಥಗೊಳಿಸಿ ಏಪ್ರಿಲ್ 1 ರಿಂದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಪಡಿತರ ಚೀಟಿಗಾಗಿ … Continued

ರಾಜ್ಯಸಭೆ ಚುನಾವಣೆ: ಐದನೇ ಅಭ್ಯರ್ಥಿಯಾಗಿ ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಕುಪೇಂದ್ರ ರೆಡ್ಡಿ ಕಣಕ್ಕೆ ; ಇದರ ಹಿಂದಿನ ಲೆಕ್ಕಾಚಾರ ಏನು..?

ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಲಹೆ ಮೇರೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಎನ್​ಡಿಎ ಮೈತ್ರಿಯ ಎರಡನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಇಂದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣಾ ಅಖಾಡ ಮತ್ತಷ್ಟು ರಂಗೇರಲಿದೆ. … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ ಪಟ್ಟಿ ಬಿಡುಗಡೆ ; ಕರ್ನಾಟಕದಿಂದ ಮೂವರ ಹೆಸರು ಪ್ರಕಟ

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಜೊತೆಗೆ ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಲಾಗಿದ್ದು, ಅಜಯ್ ಮಾಕೇನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಹಾಗೂ ಕಾಂಗ್ರೆಸ್‌ ನಾಯಕ ಹಾಗೂ … Continued

ವಾಹನಗಳಿಗೆ ಎಚ್​​​ ಎಸ್​ ಆರ್​ ಪಿ ನಂಬರ್​ ಪ್ಲೇಟ್​​ ಅವಳಡಿಸುವ ಗಡುವು ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Number Plate- HSRP)    ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದ ನಂತರ … Continued