ಕರ್ನಾಟಕದಲ್ಲಿ 2 ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..ಬೇಕಿದೆ ಕಟ್ಟೆಚ್ಚರ..!!

ಬೆಂಗಳೂರು: ಕಳೆದ 24 ತಾಸಿನಲ್ಲಿ ಕರ್ನಾಟಕದಲ್ಲಿ 2,000ಕ್ಕು ಹೆಚ್ಚು ಪ್ರಕರನಗಳು ದಾಖಲಾಗಿವೆ. ಸೋಮವಾರ ಏರಿಕೆಗೆ ಬ್ರೇಕ್‌ ಬಿದ್ದಿದ್ದರಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಮಂಗಳವಾರದ ದೈನಂದಿನ ಸೋಂಕು ಆತಂಕಕ್ಕೆ ಕಾರಣವಾಗಿದೆ. ಕರ್ನಾಕಟದ ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯವು 2,000 ಕ್ಕೂ ಹೆಚ್ಚು ಪ್ರಕರಣಗಳನ್ನು ಸೇರಿಸಿದ್ದರಿಂದ ಕರಣಾಟಕ ಮಂಗಳವಾರ ದೈನಂದಿನ ಕೋವಿಡ್ … Continued

ಕರ್ನಾಟಕದಲ್ಲಿ ನಿರಂತರ ಏರಿಕೆಗೆ ಬ್ರೇಕ್‌…ಸ್ವಲ್ಪ ಕುಸಿತಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ದಿನದಿಂದ ದಿನಕ್ಕೆ ಏರುತ್ತಿದ್ದ ಕೊರೊನಾ ದೈನಂದಿನ ಸೋಂಕು ಸೋಮವಾರ ಸ್ವಲ್ಪ ಕಡಿಮೆಯಾಗಿದೆ. ಆದರೆ ಸಾವಿ ಸಂಖ್ಯೆ ಕೆಲ ತಿಂಗಳ ನಂತರ ಮತ್ತೆ ಎರಡಂಕಿ ತಲುಪಿದೆ. ಕಳೆದ 24 ತಾಸಿನಲ್ಲಿ ರಾಜ್ಯದಲ್ಲಿ 1445 ಜನರಿಗೆ ಸೊಂಕು ದೃಢ ಪಟ್ಟಿದೆ. 10 ಸೋಂಕಿತರು ಮೃತಪಟ್ಟಿದ್ದು, ಬೆಂಗಳೂರು ನಗರ ದಲ್ಲಿನಾಲ್ವರು ಮೃತಪಟ್ಟಿದ್ದಾರೆ ದಕ್ಷಿಣ ಕನ್ನಡ ,ಧಾರವಾಡ, ಕಲಬುರಗಿ ಮೈಸೂರು, … Continued

ಕೊರೊನಾ ಹೆಚ್ಚಳ: ಕರ್ನಾಟಕದಲ್ಲಿ ಲಾಕ್‌ಡೌನ್‌ ಸದ್ಯಕ್ಕಿಲ್ಲ , ಆದರೆ ಕಠಿಣ ನಿಯಮ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸೋಮವಾರ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್​ಡೌನ್​, ಸೆಮಿಲಾಕ್​ಡೌನ್​, … Continued

ರೈತ ಕಾಯ್ದೆಗಳಿಂದ ಕರ್ನಾಟಕ ಹಿಂದೆ ಸರಿಯವುದಿಲ್ಲ

ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದ್ದು, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ರಾಜ್ಯ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ … Continued

ಭಾರತದಲ್ಲಿ ಲಸಿಕೆ ವ್ಯರ್ಥದ ಪ್ರಮಾಣ 6.5%, ತೆಲಂಗಾಣಕ್ಕೆ ಮೊದಲ ಸ್ಥಾನ, ಕರ್ನಾಟಕಕ್ಕೆ ನಾಲ್ಕನೇ ನಂಬರ್‌

ನವ ದೆಹಲಿ: ಭಾರತದಲ್ಲಿ ಸರಾಸರಿ ಕೊವಿಡ್‌-19 ಲಸಿಕೆ ವ್ಯರ್ಥವು 6.5% ರಷ್ಟಿದೆ, ಲಸಿಕೆ ವ್ಯರ್ಥವಾಗಿರುವ ರಾಜ್ಯಗಳಲ್ಲಿ ತೆಲಂಗಾಣ (17.6 %) ಮತ್ತು ಆಂಧ್ರಪ್ರದೇಶ (11.6% ) ವ್ಯರ್ಥವಾಗುತ್ತಿದೆ ಎಂದು ಕೇಂದ್ರವು ತಿಳಿಸಿದೆ. ದೇಶದಲ್ಲಿ ಒಟ್ಟು 3,64,67,744 ಲಸಿಕೆ ಪ್ರಮಾಣ ನೀಡಲಾಗಿದೆ, ಇದರಲ್ಲಿ 45-60 ವರ್ಷ ವಯಸ್ಸಿನ 1,48,60,930 ಫಲಾನುಭವಿಗಳು ನಿರ್ದಿಷ್ಟ ಸಹ-ಕಾಯಿಲೆಗಳು ಮತ್ತು ಹಿರಿಯ ನಾಗರಿಕರಿಗೆ … Continued

ಕರ್ನಾಟಕದಲ್ಲಿ 1715 ದೈನಂದಿನ ಕೊರೊನಾ ಸೋಂಕು.. !

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1715 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಇಬ್ಬರು ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 1048 ಸೋಂಕಿತರು ಒಟ್ಟಾರೆ ಸಾವಿನ ಸಂಖ್ಯೆ 12,434ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13,493ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 24 … Continued

ಕೊರೊನಾ ಹೆಚ್ಚಳ: ಶಾಲಾ-ಕಾಲೇಜುಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದೆ. ಹೀಗಾಗಿ ಶಾಲಾ-ಕಾಲೇಜುಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ನಾವು ಮಕ್ಕಳ ಆರೋಗ್ಯದ … Continued

ದೆಹಲಿ ಮಾದರಿಯಲ್ಲಿ ಬೆಂಗಳೂರನ್ನು ನಾಲ್ಕು ದಿಕ್ಕುಗಳಿಂದ ಸುತ್ತುವರಿಯಿರಿ: ಕರ್ನಾಟಕದ ರೈತರಿಗೆ ಟಿಕಾಯತ್‌ ಕರೆ

ಶಿವಮೊಗ್ಗ: ನರೇಂದ್ರ ಮೋದಿಯವರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸು ಪಡೆಯುವಂತೆ ಅಗ್ರಹಿಸಿ ನಡೆಯುತ್ತಿರುವ ದೇಶವ್ಯಾಪಿ ರೈತ ಹೋರಾಟದ ಭಾಗವಾಗಿ ಶನಿವಾರ ಹೋರಾಟದ ನೆಲ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಯಿತು. ದಕ್ಷಿಣ ಭಾರತದ ಮೊಟ್ಟ ಮೊದಲನೆ ಬಾರಿಗೆ ಶಿವಮೊಗ್ಗದಲ್ಲಿ ನಡೆದ ಈ ಮಹಾ ಪಂಚಾಯತ್ ನಲ್ಲಿ ರೈತ ಹೋರಾಟದ ನೇತಾರರಾದ ರಾಕೇಶ್ … Continued

ಕರ್ನಾಟಕದಲ್ಲಿ 1,798 ದೈನಂದಿನ ಕೊರೊನಾ ಸೋಂಕು..ಎರಡನೇ ಅಲೆ ಎಚ್ಚರಿಕೆ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ( ಶನಿವಾರ) ರಾಜ್ಯದಲ್ಲಿ 1,798 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೊರೋನಾ ಸೋಂಕಿನಿಂದ ಏಳು ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,68,487ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,432ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು 12,828 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ … Continued

ಮುಂದಿನ ಮೂರು ವರ್ಷದಲ್ಲಿ ದೇಶದ ಎಲ್ಲ ಮಂಡಲದಲ್ಲಿ ಆರ್‌ಎಸ್‌ಎಸ್‌ ಶಾಖೆ ಆರಂಭ

ಬೆಂಗಳೂರು; ಮುಂದಿನ ಮೂರು ವರ್ಷದಲ್ಲಿ ದೇಶದ ಎಲ್ಲಾ ಮಂಡಲದಲ್ಲಿ ಆರ್‌ಎಸ್‌ಎಸ್‌ ಶಾಖೆ ಆರಂಭಿಸಲಾಗುವುದು ಎಂದು ಆರ್‌ಎಸ್‌ಎಸ್‌ನ ಡಾ. ಮನಮೋಹನ ವೈದ್ಯ ಹೇಳಿದ್ದಾರೆ. ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಸಭೆ ಎಬಿಪಿಎಸ್ ಉದ್ಘಾಟಿಸಿ ಮಾತನಾಡಿದರು. ಕೊರೊನಾ ಲಾಕ್ ಡೌನ್ ನ ಸಂದರ್ಭದಲ್ಲಿ ಮಾರ್ಚ್ ನಿಂದ ಜೂನ್ ವರೆಗೆ ಆರೆಸ್ಸೆಸ್ ನ ಶಾಖೆಗಳು … Continued