ರಾಜ್ಯದ 2 ಮಹಿಳಾ ಐಎಎಸ್ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗದ ವಿಶೇಷ ಪ್ರಶಸ್ತಿ ಘೋಷಣೆ

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗವು ನೀಡುವ ವಿಶೇಷ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಸಾಮಾನ್ಯ ವರ್ಗದಡಿಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರಿಗೆ ಮತ್ತು ಅತ್ಯುತ್ತಮ ಕಾರ್ಯನಿರ್ವಹಿಸಿದ ಇಲಾಖೆ ವರ್ಗದಡಿ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಅವರಿಗೆ ಪ್ರಶಸ್ತಿ ನೀಡಲಾಗಿದೆ. 4 ವರ್ಗಗಳಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರೀಯ … Continued

ರಾಜ್ಯದ 39 ಸಂಘಟನಾ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ : ಯಾವ ಜಿಲ್ಲೆಗೆ ಯಾರು..? ಪಟ್ಟಿ ಇಲ್ಲಿದೆ..

ಬೆಂಗಳೂರು : ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ರಾಜ್ಯದ ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇಮಕ ಮಾಡಿ  ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ … Continued

ಸಿಇಒನಿಂದ ಮಗನ ಕೊಲೆ ಪ್ರಕರಣ : ಐದು ವಾರಗಳಿಂದ ಮಗನ ಭೇಟಿಗೆ ಸುಚನಾ ಸೇಠ್‌ ಅವಕಾಶ ನೀಡಿರಲಿಲ್ಲ ; ಪತಿ ಹೇಳಿಕೆ

ಪಣಜಿ: ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪ ಹೊತ್ತಿರುವ ಬೆಂಗಳೂರಿನ ಎಐ ಸ್ಟಾರ್ಟ್‌ಅಪ್ ಸಿಇಒ ಸುಚನಾ ಸೇಠ್ ಅವರಿಂದ ಬೇರ್ಪಟ್ಟ ಪತಿ ಕಳೆದ ಐದು ಭಾನುವಾರಗಳಿಂದ ತಮ್ಮ ಮಗುವನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ ಎಂದು ಶನಿವಾರ ಗೋವಾ ಪೊಲೀಸರಿಗೆ ಹೇಳಿದ್ದಾರೆ. ವೆಂಕಟ ರಾಮನ್ ಅವರು ವಿಚಾರಣೆಯ ಭಾಗವಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಬೆಂಗಳೂರಿನಿಂದ ಮಧ್ಯಾಹ್ನ ಗೋವಾದ … Continued

‘ಫಿದಾಯೀನ್’ ದಾಳಿ ಸಂಚು ಪ್ರಕರಣದಲ್ಲಿ 8 ಎಲ್‌ಇಟಿ ಕಾರ್ಯಕರ್ತರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಕೆ

ನವದೆಹಲಿ: ಕರ್ನಾಟಕದಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ)ದಿಂದ ‘ಫಿದಾಯೀನ್’ (ಆತ್ಮಹತ್ಯೆ) ದಾಳಿಯ ಸಂಚಿನ ಪ್ರಕರಣದಲ್ಲಿ ಇಬ್ಬರು ತಲೆಮರೆಸಿಕೊಂಡವರು ಸೇರಿದಂತೆ ಎಂಟು ಜನರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರಿನ ಟಿ ನಾಸೀರ್ ಎಂಬಾತ 2013 ರಿಂದ ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರಿನ … Continued

ಮೇಡಂ ಶಾಂತವಾಗಿದ್ದಳು, ದಾರಿಯುದ್ದಕ್ಕೂ ಒಂದು ಮಾತಾಡಿಲ್ಲ…ಗೂಗಲ್‌ ಮ್ಯಾಪಲ್ಲಿ ಠಾಣೆ ಸರ್ಚ್‌ ಮಾಡಿದೆ : ಸುಚನಾ ಸೇಠ್‌ ಬಗ್ಗೆ ಮಹತ್ವದ ಸಂಗತಿ ಬಿಚ್ಚಿಟ್ಟ ಟ್ಯಾಕ್ಸಿ ಚಾಲಕ

ಗೋವಾ: ತನ್ನ ಮಗನನ್ನು ಹತ್ಯೆಗೈದ ಆರೋಪಿ ಬೆಂಗಳೂರಿನ ಸಿಇಒ ಸುಚನಾ ಸೇಠ್ ಅವಳನ್ನು ಗೋವಾದಿಂದ ಕರ್ನಾಟಕಕ್ಕೆ ಕರೆದೊಯ್ಯದ ಟ್ಯಾಕ್ಸಿ ಚಾಲಕ ತನ್ನ 10 ಗಂಟೆಗಳ ಸುದೀರ್ಘ ಪ್ರಯಾಣದ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾನೆ. ಪ್ರಯಾಣದುದ್ದಕ್ಕೂ ಆರೋಪಿ ಸುಚನಾ ಸೇಠ್ ಮೌನವಾಗಿದ್ದಳು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಗೋವಾದ ತನ್ನ ಸರ್ವಿಸ್ ಅಪಾರ್ಟ್‌ಮೆಂಟ್‌ನಿಂದ ಕ್ಯಾಬ್‌ಗೆ ತನ್ನ ‘ತೂಕ’ದ ಬ್ಯಾಗ್ ಅನ್ನು … Continued

ಸಂಪುಟದಿಂದ ಕೆ.ಎನ್​ ರಾಜಣ್ಣರನ್ನು ಕೈ ಬಿಡಿ: ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಬೆಂಗಳೂರು : ಸಹಕಾರ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಸ್ವಪಕ್ಷವಾದ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ಅವರಿಗೂ ದೂರು ನೀಡಿದ್ದು, ಕೆಎನ್​​ ರಾಜಣ್ಣ ಅವರನ್ನು … Continued

ಹಾನಗಲ್ಲ ನೈತಿಕ‌ ಪೊಲೀಸ್ ಗಿರಿ ಪ್ರಕರಣ : ಹಲ್ಲೆ ಆರೋಪಿಗಳ ವಿರುದ್ಧ ಗ್ಯಾಂಗ್ ರೇಪ್ ಪ್ರಕರಣ ದಾಖಲು

ಹಾವೇರಿ : ನೈತಿಕ‌ ಪೊಲೀಸ್ ಗಿರಿ ಪ್ರಕರಣದಲ್ಲಿ ಜಿಲ್ಲೆಯ ಹಾನಗಲ್ ನಲ್ಲಿ ಹೊಟೇಲ್ ವಾಸ್ತವ್ಯದ ವೇಳೆ ಹೋಟೆಲ್ ಕೋಣೆಗೆ ನುಗ್ಗಿ ಅಂತರ್‌ಧರ್ಮೀಯ ಜೋಡಿ ಮೇಲೆ ಹಲ್ಲೆ ನಡೆಸಿದ ಏಳು ಮಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ ನಂತರ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

‘ಕೋರ್ಟ್ ಆದೇಶವನ್ನು ಸಹಿಸಲು ಸಾಧ್ಯವಿಲ್ಲ’: ಮುದ್ದೆಯಾದ ಟಿಶ್ಯೂ ಪೇಪರ್‌ ನಲ್ಲಿ ಸುಚನಾ ಸೇಠ್ ಬರೆದ “ಬರಹ” ಪತ್ತೆ…!

ತನ್ನ ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪದಲ್ಲಿ ಬೆಂಗಳೂರಿನ ಸ್ಟಾರ್ಟ್‌ ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಬಂಧಿಸಿದ ಕೆಲವು ದಿನಗಳ ನಂತರ, ತನ್ನ ಮಗನ ಕಸ್ಟಡಿಯನ್ನು ತನ್ನ ಗಂಡನಿಗೆ ಕೊಡಲು ಬಯಸುವುದಿಲ್ಲ ಎಂದು ಸೂಚಿಸುವ ಕೈಬರಹದ “ಗುಪ್ತ ಟಿಪ್ಪಣಿ” ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಂಡಿಯಾ ಟುಡೇ ವರದಿಯ ಪ್ರಕಾರ, ತನ್ನ ಗಂಡನನ್ನು ಹೋಲುವ ತನ್ನ … Continued

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ; ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಅವರು ಈ ಘೋಷಣೆ ಘೋಷಣೆ ಮಾಡಿದ್ದಾರೆ. ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು ಎಂದು … Continued

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ: ಹೊಸ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬದಲಾವಣೆ ಮಾಡಿದ್ದು, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮೊದಲು ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಿಗದಿಯಾಗಿತ್ತು. ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ಏಪ್ರಿಲ್ 21ರಂದು … Continued