ಮಾ.೨೦ರಿಂದ ರಾಜ್ಯದಲ್ಲಿ ರೈತರ ಸಮಾವೇಶ
ದೆಹಲಿಯಲ್ಲಿ ರೈತ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಾರ್ಚ್ ೨೦ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತ ಸಮಾವೇಶ ಆಯೋಜಿಸಲಾಗುವುದು ಎಂದು ರೈತ ಸಂಘದ ವರಿಷ್ಠೆ ಚುಕ್ಕಿ ನಂಜುಂಡಸ್ವಾಮಿ ಹೇಳಿದ್ದಾರೆ. ಮಾ.೨೦ರಂದು ಶಿವಮೊಗ್ಗ, ಮಾ.೨೧ರಂದು ಹಾವೇರಿ, ಮಾ.೨೨ರಂದು ಬೆಳಗಾವಿಯಲ್ಲಿ ರೈತ ಸಮಾವೇಶ ನಡೆಯಲಿದೆ. ಸಮಾವೇಶಗಳಲ್ಲಿ ಭಾರತೀಯ ಕಿಸಾನ ಯೂನಿಯನ್ ಮುಖಂಡ … Continued