ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಕಾಲ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಒಂದು ವಾರ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು … Continued

ಕರ್ನಾಟಕದಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢ; ಒಂದು ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ (ಜನವರಿ 1) 296 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಹಾಗೂ ಒಬ್ಬರು ಸಾವು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಲಾಖೆ ಹೊರಡಿಸಿದ ಕೋವಿಡ್ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಒಟ್ಟು 1,245 ಸಕ್ರಿಯ ಕೋವಿಡ್ ಸೋಂಕಿತರಿದ್ದು, ಇದೇವೇಳೆ 50 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ರೋಗಿಗಳಲ್ಲಿ, 1,179 ಮಂದಿ ಮನೆ ಪ್ರತ್ಯೇಕತೆಯಲ್ಲಿದ್ದು, 66 … Continued

ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಪಿತೂರಿ ನಡೆಯುತ್ತಿದೆ : ಡಿ.ಕೆ.ಶಿವಕುಮಾರ

ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ದೊಡ್ಡ ಪಿತೂರಿ ನಡೆಯುತ್ತಿದೆ. ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೋಟಿಸ್ ನೀಡಿದೆ. ಪ್ರಕರಣದ ತನಿಖೆಗೆ ನೀಡಿದ ಅನುಮತಿಯನ್ನು … Continued

ಕರ್ನಾಟಕದಲ್ಲಿ ಶನಿವಾರ 201 ಮಂದಿಗೆ ಕೋವಿಡ್‌ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 201 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಹಾಗೂ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 833ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಶನಿವಾರ ರಾಜ್ಯದಲ್ಲಿ 7060 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಧನಾತ್ಮಕತೆ ಪ್ರಮಾಣ ಶೇ. 2.84 ರಷ್ಟು ಇದೆ. ಬೆಂಗಳೂರಿನಲ್ಲಿ 2095 … Continued

ಕರ್ನಾಟಕದಲ್ಲಿ ಶುಕ್ರವಾರ 173 ಜನರಿಗೆ ಕೊರೊನಾ ಸೋಂಕು, ಇಬ್ಬರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 173 ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ಎರಡು ಕೊರೊನಾ ವೈರಸ್ ಸಂಬಂಧಿತ ಸಾವುಗಳು ವರದಿಯಾಗಿವೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಶುಕ್ರವಾರ ಹೊಸದಾಗಿ 173 ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿದೆ. ಈ ಪೈಕಿ 649 … Continued

ಕರ್ನಾಟಕದಲ್ಲಿ ಗುರುವಾರ 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಇದೇವೇಳೆ 69 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568ಕ್ಕೆ ತಲುಪಿದೆ. 514 ಮಂದಿಯನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. 54 … Continued

ಜನವರಿ 16ರಿಂದ ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆ

ಬೆಂಗಳೂರು : ರಾಜ್ಯಾದ್ಯಂತ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜನವರಿ 16ರಿಂದ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚನೆ ನೀಡಿದೆ. ಆದರೆ, ಪ್ರಶ್ನೆ ಪತ್ರಿಕೆಯನ್ನು ಜಿಲ್ಲಾ ಮಟ್ಟದಲ್ಲಿಯೇ ಸಿದ್ಧಪಡಿಸಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ. ಪ್ರಶ್ನೆಪತ್ರಿಕೆ ಲೀಕ್‌ ಆಗದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆಯನ್ನೂ ನೀಡಿದೆ. ಜಿಲ್ಲಾ ಉಪನಿರ್ದೇಶಕರ … Continued

ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ ; ಫೆಬ್ರವರಿ 28 ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಕಾಯ್ದೆಗೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ … Continued

ಕರ್ನಾಟಕದಲ್ಲಿ ಬುಧವಾರ 103 ಮಂದಿಗೆ ಕೊರೊನಾ ಸೋಂಕು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಬುಧವಾರ 103 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 103 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ ಬುಧವಾರ ರಾಜ್ಯದಲ್ಲಿ 7262 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಧನಾತ್ಮಕತೆ ಪ್ರಮಾಣ … Continued

8 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಎಂಟು ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಪರ್ಣಾ ರಮೇಶ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ನರ್ವಾಡೆ ವಿನಾಯಕ ಕರ್ಭಾರಿ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕನಿಷ್ಕ ಅವರನ್ನು ಉತ್ತರ ಕನ್ನಡ … Continued