ಜಿಎಸ್ಟಿ ನಷ್ಟ ಪರಿಹಾರದ ಕಾಯ್ದೆ ಮತ್ತೆ 5 ವರ್ಷ ಮುಂದುವರಿಸಿ
ಬೆಂಗಳೂರು: ಜಿಎಸ್ಟಿ ನಷ್ಟ ಪರಿಹಾರದ ಕಾಯ್ದೆಯನ್ನು ಮತ್ತೆ 5 ವರ್ಷಗಳ ಕಾಲ ಮುಂದುವರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಜೆಡಿಎಸ್ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಪರಿಷತ್ನ ಪ್ರಶ್ನೋತ್ತರ ಅವಯಲ್ಲಿ ಪ್ರಶ್ನೆ ಕೇಳಿದ ಅವರು, ಜಿಎಸ್ಟಿ ಜಾರಿಗೆ ಬರುವ ಮೊದಲು ಕರ್ನಾಟಕದಲ್ಲಿ 36 ಸಾವಿರ ಕೋಟಿರೂ.ಗಳ ತೆರಿಗೆ ಸಂಗ್ರಹವಾಗುತ್ತಿತ್ತು. ಜಿಎಸ್ಟಿಯಿಂದ ಪ್ರತಿ ವರ್ಷ ಶೇ.14ರಷ್ಟು ತೆರಿಗೆ … Continued