ಭಾರೀ ಮಳೆಯಿಂದಾಗಿ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ : ಸಂಕಷ್ಟದಲ್ಲಿ ಸಿಲುಕಿರುವ 80 ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ ಸುಮಾರು 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ತಮ್ಮನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಊರಿಗೆ ತೆರಳಲು ವ್ಯವಸ್ಥೆ ಮಾಡುವಂತೆ ವೀಡಿಯೊ ಮೂಲಕ ಪ್ರಧಾನಿ ಮೋದಿಗೆ ಅವರು ಮನವಿ ಮಾಡಿದ್ದಾರೆ. ಗದಗ ಜಿಲ್ಲೆಯ ವಿವಿಧ ಗ್ರಾಮಗಳು ಸೇರಿದಂತೆ ಕಾರ್ನಟಕದ … Continued