ಮೈಲಾರಲಿಂಗೇಶ್ವರನ ಭವಿಷ್ಯವಾಣಿ: ಬೊಮ್ಮಾಯಿ ೬-೭ ತಿಂಗಳು ಮಾತ್ರ ಸಿಎಂ, ನಂತರ ಗಡ್ಡಧಾರಿ ವ್ಯಕ್ತಿ ಸಿಎಂ

posted in: ರಾಜ್ಯ | 0

ವಿಜಯನಗರ: ಯಡಿಯೂರಪ್ಪನವರು ರಾಜೀನಾಮೆ ಬಳಿಕ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರು ಕೇವಲ ೬ ರಿಂದ ೭ ತಿಂಗಳು ಮಾತ್ರ ಸಿಎಂ ಹುದ್ದೆಯಲ್ಲಿರಲಿದ್ದಾರೆ. ಬಳಿಕ ಗಡ್ಡದಾರಿ ವ್ಯಕ್ತಿಯೊಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಧರ್ಮಕರ್ತರು ಭವಿಷ್ಯ ನುಡಿದಿದ್ದಾರೆ. ಈಗಾಗಲೇ ರಾಜ್ಯ ರಾಜಕೀಯ, ನೆರೆ, ಪ್ರವಾಹ ಕುರಿತಂತೆ ಸ್ಪೋಟಕ ಭವಿಷ್ಯವನ್ನು ಕೋಡಿ ಮಠದ … Continued