ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರಗೆ ಮರಣೋತ್ತರ ʼಭಾರತ ರತ್ನʼ ಪ್ರಶಸ್ತಿ ಪ್ರಕಟ

ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ರಾಷ್ಟ್ರದ ಅತ್ಯುನ್ನತ ಗೌರವವಾದ ಭಾರತ ರತ್ನ ಪುರಸ್ಕಾರ ಘೋಷಿಸಲಾಗಿದೆ. ಅವರ ಮರಣದ 35 ವರ್ಷಗಳ ನಂತರ ಅವರಿಗೆ ಭಾರತ ರತ್ನ ಪುರಸ್ಕಾರ ಘೋಷಿಸಲಾಗಿದೆ. ಕರ್ಪೂರಿ ಠಾಕೂರ್ ಅವರು ಫೆಬ್ರವರಿ 17, 1988ರಂದು ನಿಧನರಾದರು. ಜನ ನಾಯಕ ಎಂದು ಕರೆಯಲ್ಪಟ್ಟ ಕರ್ಪೂರಿ ಠಾಕೂರ್ ಅವರು ಅಲ್ಪಾವಧಿಗೆ … Continued