ಕರೂರು ಕಾಲ್ತುಳಿತ ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ :  ತಮಿಳುನಾಡಿನ ಕರೂರಿನ ಕಾಲ್ತುಳಿತದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ ನಟ ವಿಜತ ಅವರ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸೆಪ್ಟೆಂಬರ್ 27ರಂದು ನಡೆಸಿದ್ದ ರಾಜಕೀಯ ಸಮಾವೇಶದ ವೇಳೆ ಕಾಲ್ತುಳಿತ ಸಂಭವಿಸಿದ 41 ಜನ ಸಾವಿಗೀಡಾಗಿದ್ದರು. ಈ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುವಂತೆ ಮದ್ರಾಸ್‌ … Continued

ಕರೂರು ಕಾಲ್ತುಳಿತ ; ಅನುಮತಿ ಇರದಿದ್ರೂ ರೋಡ್​ ಶೋ ; ಕಾರ್ಯಕ್ರಮಕ್ಕೆ ನಟ ವಿಜಯ ತಡವಾಗಿ ಆಗಮಿಸಿದ್ದು ಘಟನೆಗೆ ಕಾರಣ; ಎಫ್‌ಐಆರ್‌ ಆರೋಪ

ಚೆನ್ನೈ: 41 ಜನರ ಸಾವಿಗೆ ಕಾರಣವಾದ ತಮಿಳುನಾಡಿನ ಕರೂರು ಕಾಲ್ತುಳಿತ ಘಟನೆಗೆ ನಟ-ರಾಜಕಾರಣಿ ವಿಜಯ ಅವರನ್ನು ಎಫ್‌ಐಆರ್‌ನಲ್ಲಿ ದೂಷಿಸಲಾಗಿದ್ದು, ಅವರು ಕಾರ್ಯಕ್ರಮಕ್ಕೆ ಬರುವುದನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಿದರು ಮತ್ತು ಅನುಮತಿಯಿಲ್ಲದೆ ರೋಡ್ ಶೋ ನಡೆಸಿದರು ಎಂದು ಆರೋಪಿಸಲಾಗಿದೆ ಎಫ್‌ಐಆರ್ ಪ್ರಕಾರ, ಟಿವಿಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಥಿಯಜಗನ್ 10,000 ಜನರಿಗೆ ಅನುಮತಿ ಕೋರಿದ್ದರು, ಆದರೆ ವಿಜಯ ಭೇಟಿಯ … Continued

ಟಿವಿಕೆ ರ‍್ಯಾಲಿಯ ಕಾಲ್ತುಳಿತದಲ್ಲಿ 39 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಪಕ್ಷದ ಮುಖ್ಯಸ್ಥರೂ ಆದ ಅವರು … Continued