ಕರೂರು ಕಾಲ್ತುಳಿತ ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ : ತಮಿಳುನಾಡಿನ ಕರೂರಿನ ಕಾಲ್ತುಳಿತದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ ನಟ ವಿಜತ ಅವರ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸೆಪ್ಟೆಂಬರ್ 27ರಂದು ನಡೆಸಿದ್ದ ರಾಜಕೀಯ ಸಮಾವೇಶದ ವೇಳೆ ಕಾಲ್ತುಳಿತ ಸಂಭವಿಸಿದ 41 ಜನ ಸಾವಿಗೀಡಾಗಿದ್ದರು. ಈ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸುವಂತೆ ಮದ್ರಾಸ್ … Continued