ಕರೂರು ಕಾಲ್ತುಳಿತ ದುರಂತ: ಟಿವಿಕೆ ನಾಯಕನ ಬಂಧನ

ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ನಾಯಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಹಿಂದೆ ಅವರ … Continued

ಕರೂರು ಕಾಲ್ತುಳಿತ ; ಅನುಮತಿ ಇರದಿದ್ರೂ ರೋಡ್​ ಶೋ ; ಕಾರ್ಯಕ್ರಮಕ್ಕೆ ನಟ ವಿಜಯ ತಡವಾಗಿ ಆಗಮಿಸಿದ್ದು ಘಟನೆಗೆ ಕಾರಣ; ಎಫ್‌ಐಆರ್‌ ಆರೋಪ

ಚೆನ್ನೈ: 41 ಜನರ ಸಾವಿಗೆ ಕಾರಣವಾದ ತಮಿಳುನಾಡಿನ ಕರೂರು ಕಾಲ್ತುಳಿತ ಘಟನೆಗೆ ನಟ-ರಾಜಕಾರಣಿ ವಿಜಯ ಅವರನ್ನು ಎಫ್‌ಐಆರ್‌ನಲ್ಲಿ ದೂಷಿಸಲಾಗಿದ್ದು, ಅವರು ಕಾರ್ಯಕ್ರಮಕ್ಕೆ ಬರುವುದನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಿದರು ಮತ್ತು ಅನುಮತಿಯಿಲ್ಲದೆ ರೋಡ್ ಶೋ ನಡೆಸಿದರು ಎಂದು ಆರೋಪಿಸಲಾಗಿದೆ ಎಫ್‌ಐಆರ್ ಪ್ರಕಾರ, ಟಿವಿಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಥಿಯಜಗನ್ 10,000 ಜನರಿಗೆ ಅನುಮತಿ ಕೋರಿದ್ದರು, ಆದರೆ ವಿಜಯ ಭೇಟಿಯ … Continued

ಕರೂರಿನಲ್ಲಿ ನಟ-ರಾಜಕಾರಣಿ ವಿಜಯ ರ‍್ಯಾಲಿಯಲ್ಲಿ ಕಾಲ್ತುಳಿತದಿಂದ 39 ಮಂದಿ ಸಾವು; | ಆ ಕ್ಷಣದ ವೀಡಿಯೊ ವೈರಲ್‌

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ ಅವರ ರ್ಯಾಲಿ ನಡೆದ ಸ್ಥಳದಲ್ಲಿ ತೆಗೆದ ಹಲವಾರು ವೀಡಿಯೊಗಳು, ಪರಿಸ್ಥಿತಿ ಕಾಲ್ತುಳಿತದ ಹಂತಕ್ಕೆ ತಿರುಗುವ ಮೊದಲು ಜನಸಂದಣಿಯಲ್ಲಿ ಕೆಲವರು ಬೀಳಲು ಪ್ರಾರಂಭಿಸಿದ ದುರಂತ ಕ್ಷಣವನ್ನು ತೋರಿಸಿವೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ ಅವರ ಪ್ರಚಾರ ಬಸ್ಸಿನಿಂದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಒಂಬತ್ತು … Continued

ವಿಜಯಗಾಗಿ 6 ತಾಸು ಕಾದಿದ್ದ ಜನ ; 9 ವರ್ಷದ ಬಾಲಕಿ ನಾಪತ್ತೆ ಪ್ರಸಂಗ, ಜನಸಾಗರ..: ನಟ ವಿಜಯ ರ‍್ಯಾಲಿಯಲ್ಲಿ ಕಾಲ್ತುಳಿತ ಹೇಗಾಯ್ತು..?

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡಿನ ಕರೂರಿನಲ್ಲಿ ಶನಿವಾರ ದುರಂತ ಸಂಭವಿಸಿದ್ದು, ನಟ-ರಾಜಕಾರಣಿ ವಿಜಯ ಅವರು ರಾಜಕೀಯ ರ್ಯಾಲಿಯಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಕಾಲ್ತುಳಿತ ಸಂಭವಿಸಿ ಎಂಟು ಮಕ್ಕಳು 38 ಜನರು ಮೃತಪಟ್ಟಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡರು. ಗದ್ದಲದ ಸಮಯದಲ್ಲಿ ಮೂರ್ಛೆ ಹೋದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ … Continued

ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ ಸಮಾವೇಶದಲ್ಲಿ ಕಾಲ್ತುಳಿತ ; 38 ಮಂದಿ ಸಾವು, 62 ಮಂದಿಗೆ ಗಾಯ

ತಮಿಳುನಾಡಿನ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಹಾಗೂ ತಮಿಳು ನಟ ವಿಜಯ ನೇತೃತ್ವದ ಬೃಹತ್‌ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸಾವಿರಾರು ಜನರು ಸಮಾವೇಶಗೊಂಡ ವೇಳೆ ನೂಕುನುಗ್ಗಲು ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿನೆಮಾದಿಂದ … Continued