ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಾವು

ಕಾರವಾರ: ವಾಹನ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತನನ್ನು ಧಾರವಾಡ ಜಿಲ್ಲೆಯ  ಮೈಲಾರಿ ಸಹದೇವಪ್ಪ  ಜರಗ (23) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಯಿಂದ ಕಾರವಾರ ನಗರಕ್ಕೆ ಇಲೆಕ್ಟ್ರಿಕಲ್ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಎನ್ನಲಾಗಿದ್ದು, ಶುಕ್ರವಾರ ಅಣಶಿ ಮಾರ್ಗವಾಗಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಟಾಟಾ ಏಸ್ ವಾಹನದಲ್ಲಿಯೇ ಹೃದಯಾಘಾತ … Continued

ಕಾರವಾರ: ಬಲೆಗೆ ಬಿದ್ದ 19 ಕೆಜಿ ತೂಕದ ಕುರಡೆ ಮೀನು

ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ವೇಳೆ 19 ಕೆಜಿ ತೂಕದ ಕುರಡೆ ಮೀನು ಬಲೆಗೆ ಸೋಮವಾರ ಸಿಕ್ಕಿಬಿದ್ದಿದೆ. ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆ ಸುರಿಯುತ್ತಿದೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗುತ್ತಿದ್ದರಿಂದ ಮೀನುಗಾರಿಕೆ ಸಾಧ್ಯವಾಗಿರಲಿಲ್ಲ. ಆದರೆ ಸೋಮವಾರ ಮಳೆ ಕೊಂಚ ವಿರಾಮ ನೀಡಿದ ವೇಳೆಯಲ್ಲಿ … Continued