ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.
ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued