ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣ ಮುಗಿದ ನಂತರ ಎಎಸ್ಐ ಹೃದಯಾಘಾತದಿಂದ ಸಾವು
.ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣದಲ್ಲಿ ಪಾಲ್ಗೊಂಡ ನಂತರ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾರವಾರದಲ್ಲಿ ಇಂದು, ಮಂಗಳವಾರ ನಡೆದಿದೆ. ನಗರದ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57) ಮೃತ ಅಧಿಕಾರಿಯಾಗಿದ್ದಾರೆ. ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಧ್ವಜಾರೋಹಣ ಮುಗಿದ ಕೆಲ ಸಮಯದ … Continued