ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಕಾಸರಗೋಡು : ಆಮ್ಲೆಟ್ ತಿನ್ನುವಾಗ ಗಂಟಲಿನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನ ಮೂಲದ ಪ್ರಸ್ತಕ್ತ ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಅವರು ತಮ್ಮ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ … Continued

ಕಾಸರಗೋಡು | ಮಗಳ ಮೇಲೆಯೇ ಆ್ಯಸಿಡ್ ಎರಚಿ ಪರಾರಿಯಾದ ಅಪ್ಪ…!

ಕಾಸರಗೋಡು : ಹೆಂಡತಿ ಜೊತೆ ಜಗಳಕ್ಕೆ ಸ್ವಂತ ಮಗಳ ಮೇಲೆ ಅಪ್ಪನೇ ಆ್ಯಸಿಡ್ ಎರಚಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ರಾತ್ರಿ 10:30ರ ವೇಳೆಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯಲ್ಲಿ ಮತ್ತೊಬ್ಬ ಬಾಲಕಿಗೂ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಆ್ಯಸಿಡ್ ಎರಚಿದ ಆರೋಪಿ ದಕ್ಷಿಣ ಕನ್ನಡ … Continued

ಅವರು 4ನೇ ತರಗತಿಯಲ್ಲಿದ್ದಾಗ ಹೊಡೆದಾಡಿಕೊಂಡಿದ್ರು… ಈಗ 50 ವರ್ಷಗಳ ನಂತರ ಭೇಟಿಯಾದಾಗ ಥಳಿಸಿ ಸೇಡು ತೀರಿಸಿಕೊಂಡ್ರು…!

ಕಾಸರಗೋಡು : ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಸಾಮಾನ್ಯ ಘಟನೆಯೊಂದು ವರದಿಯಾಗಿದೆ. 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇದು 50 ವರ್ಷದ ಹಿಂದಿನ ಬಾಲ್ಯದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಇಬ್ಬರು ಸೇರಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕೃಷ್ಣನ್ ಎಂಬವರ … Continued

ಗಂಟಲಲ್ಲಿ ಪಿಸ್ತಾ ಸಿಪ್ಪೆ ಸಿಲುಕಿ 2 ವರ್ಷದ ಮಗು ಸಾವು

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಎಂದು ಗುರುತಿಸಲಾಗಿದೆ. ಪಿಸ್ತಾವನ್ನು ತಿನ್ನುತ್ತಿದ್ದಾಗ ಅದರ ಸಿಪ್ಪೆ ಬಾಲಕನ … Continued