ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೊಲೀಸರಿಗೆ ನೂತನ ವಸ್ತ್ರಸಂಹಿತೆ : ಅರ್ಚಕರ ತರಹದ ಸಮವಸ್ತ್ರ…! ಅಖಿಲೇಶ ಯಾದವ್ ಆಕ್ಷೇಪ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ನಿಯೋಜನೆಗೊಂಡಿರುವ ಪೊಲೀಸರು ಇನ್ನು ಮುಂದೆ ಧೋತಿ-ಕುರ್ತಾ ಧರಿಸಿ ʼಭಕ್ತ ಸ್ನೇಹಿʼ ವಾತಾವರಣ ಮೂಡಿಸಲಿದ್ದಾರೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ತಿಲಕ ಅಥವಾ ವಿಭೂತಿ ಹಚ್ಚಿಕೊಂಡು, ಕಿತ್ತಳೆ ಬಣ್ಣದ ವಸ್ತ ಧರಿಸಿಕೊಂಡು ಥೇಟ್‌ ಅರ್ಚಕರಂತೆ ಇವರು ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್‌ … Continued