ಕಾಶಿ ವಿಶ್ವನಾಥ-ಜ್ಞಾನವಾಪಿ ಪ್ರಕರಣ: ಆದೇಶ ನೀಡಿದರೆ ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆ ನಡೆಸಲು ನಾವು ಸಮರ್ಥ ಎಂದು ಅಲಹಾಬಾದ್ ಹೈಕೋರ್ಟಿಗೆ ತಿಳಿಸಿದ ಎಎಸ್ಐ
ನವದೆಹಲಿ: ಉತ್ತರ ಪ್ರದೇಶದ ವಾರಣಾಸಿ ನಗರದ ಕಾಶಿ ವಿಶ್ವನಾಥ-ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸುವ ಕುರಿತು ನ್ಯಾಯಾಲಯದ ತೀರ್ಪನ್ನು ಸರ್ಕಾರಿ ಸಂಸ್ಥೆ ಪಾಲಿಸುತ್ತದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಸೋಮವಾರ ಅಲಹಾಬಾದ್ ಹೈಕೋರ್ಟ್ಗೆ ತಿಳಿಸಿದೆ.ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ASI) ಕಾಶಿ ವಿಶ್ವನಾಥ-ಜ್ಞಾನವಾಪಿ ಮಸೀದಿ ಸಮೀಕ್ಷೆಯನ್ನು ನಡೆಸಲು ಸಮರ್ಥವಾಗಿದೆ ಎಂದು ಎಎಸ್ಐ (ASI)ನ … Continued