ಕರ್ನಾಟಕ ಬಜೆಟ್-2022-23: ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ.ಗಳ ಸಹಾಯಧನ
ಬೆಂಗಳೂರು: ಈ ಬಾರಿಯ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಹೋಗುವವರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ ನೀಡುವುದಾಗಿ ಅವರು ಅವರು ಪ್ರಕಟಿಸಿದ್ದಾರೆ. ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಕ್ಷೇತ್ರಗಳಿಗೆ ಪ್ಯಾಕೇಜ್ ಟೂರ್ ಘೋಷಣೆ ಮಾಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ … Continued