ಕರ್ನಾಟಕ ಬಜೆಟ್‌-2022-23: ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ.ಗಳ ಸಹಾಯಧನ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಹೋಗುವವರಿಗೆ ಬಂಪರ್​ ಕೊಡುಗೆ ನೀಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ ನೀಡುವುದಾಗಿ ಅವರು ಅವರು ಪ್ರಕಟಿಸಿದ್ದಾರೆ. ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಕ್ಷೇತ್ರಗಳಿಗೆ ಪ್ಯಾಕೇಜ್ ಟೂರ್‌ ಘೋಷಣೆ ಮಾಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ … Continued